Webdunia - Bharat's app for daily news and videos

Install App

ನಟಿ ತ್ರಿಷಾ ಕೃಷ್ಣನ್‌ಗೆ ಕಹಿ ಅನುಭವ, ಶೂಟಿಂಗ್ ಕ್ಯಾನ್ಸಲ್

Webdunia
ಶನಿವಾರ, 14 ಜನವರಿ 2017 (10:03 IST)
ತಮಿಳು ನಾಡು ಸಿನಿಮಾ ತಾರೆ ತ್ರಿಷಾ ಕೃಷ್ಣನ್‌ಗೆ ಜಲ್ಲಿಕಟ್ಟು ಬೆಂಬಲಿಗರಿಂದ ಕಹಿ ಘಟನೆ ಎದುರಾಗಿದೆ. ಅವರ ಕಾರವಾನನ್ನು ಸುತ್ತುವರಿದು ಸಿನಿಮಾ ಶೂಟಿಂಗ್ ನಡೆಯದಂತೆ ತಡೆದಿದ್ದಾರೆ. ಪ್ರಾಣಿ ದಯಾ ಸಂಘ (ಪೆಟಾ) ಕಾರ್ಯಕರ್ತೆಯಾಗಿರುವ ತ್ರಿಷಾ ಅವರು ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟುಗೆ ವಿರೋಧ ವ್ಯಕ್ತಪಡಿಸಿದ್ದರು.
 
ಇದು ಜಲ್ಲಿಕಟ್ಟು ಬೆಂಬಲಿಸುತ್ತಿರುವವ ಅಸಹನೆಗೆ ಕಾರಣವಾಗಿತ್ತು. ಶಿವಗಂಗ ಜಿಲ್ಲೆಯಲ್ಲಿ ತ್ರಿಷಾ ಅಭಿನಯದ ಗರ್ಜನ ಸಿನಿಮಾ ಶೂಟಿಂಗ್ ನಡೆಯುತ್ತಿತ್ತು. ಅಲ್ಲಿಗೆ ಆಗಮಿಸಿದ ಪ್ರತಿಭಟನಾಕಾರರು, ಅವರ ಕಾರವಾನನ್ನು ಸುತ್ತುವರಿದು ಹೊರಗೆ ಬರಬೇಕೆಂದು ಆಗ್ರಹಿಸಿದ್ದಾರೆ.
 
ಶೂಟಿಂಗ್‌ ಮಾಡದಂತೆ ತಡೆದಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದ ಕಾರಣ ಸ್ಥಳಕ್ಕೆ ಪೊಲೀಸರು ಆಗಮಿಸಿ ನಿಯಂತ್ರಿಸಿದರು. ಪೊಲೀಸರ ರಕ್ಷಣೆಯಲ್ಲಿ ತ್ರಿಷಾ ಸಲ್ಪ ಸಮಯ ಕಳೆಯಬೇಕಾಯಿತು. ತ್ರಿಷಾ ಕ್ಷಮೆ ಕೇಳಬೇಕೆಂದು, ಇಲ್ಲದಿದ್ದರೆ ಶೂಟಿಂಗ್‌ಗೆ ಅವಕಾಶ ಮಾಡಿಕೊಡಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಹಿರಂಗವಾಗಿ ಕಾರಿನಲ್ಲಿ ಸುತ್ತಾಡಿದ ರಶ್ಮಿಕಾ ಮಂದಣ್ಣ–ವಿಜಯ್‌ ದೇವರಗೊಂಡ:ಗುಸುಗುಸು ಸುದ್ದಿಗೆ ಬ್ರೇಕ್‌

ಅಡ್ವಾನ್ಸ್‌ ಪಡೆದು ಶೂಟಿಂಗ್‌ಗೆ ಸತಾಯಿಸಿದ ಆರೋಪ: ನಟಿ ರಚಿತಾ ರಾಮ್‌ ವಿರುದ್ಧ ಫಿಲ್ಮ್‌ ಚೇಂಬರ್‌ಗೆ ದೂರು

ದರ್ಶನ್ ಟೆಂಪನ್ ರನ್: ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ವಿಶೇಷ ಪೂಜೆ ಸಲ್ಲಿಕೆ

ರಚಿತಾ ರಾಮ್ ವಿರುದ್ಧ ಫಿಲಂ ಚೇಂಬರ್ ಗೆ ದೂರು: ದುಡ್ಡು ಬಂದ್ರೂ ಹೀಗೆ ಮಾಡಿದ್ರಾ ಬುಲ್ ಬುಲ್

ಥಗ್ ಲೈಫ್ ಸಿನಿಮಾ ಬಿಡುಗಡೆಗೆ ವಿತರಕರ ಹಿಂದೇಟು: ರಿಲೀಸ್ ಆದ್ರೂ ನೋಡ್ಬೇಡಿ ಎಂದ ನಟರು

ಮುಂದಿನ ಸುದ್ದಿ
Show comments