Webdunia - Bharat's app for daily news and videos

Install App

ಪೂಜಾ ಹೆಗ್ಡೆ ಸ್ಥಾನಕ್ಕೆ ಬಂದ ತ್ರಿಷಾ ಕೃಷ್ಣನ್

Webdunia
ಗುರುವಾರ, 22 ಜೂನ್ 2023 (08:46 IST)
Photo Courtesy: Twitter
ಹೈದರಾಬಾದ್: ಮಹೇಶ್ ಬಾಬು ನಾಯಕರಾಗಿರುವ ಗುಂಟೂರು ಖಾರಂ ಸಿನಿಮಾದಿಂದ ಪೂಜಾ ಹೆಗ್ಡೆ ಹೊರಬಂದಿದ್ದರು.

ಅವರ ಸ್ಥಾನಕ್ಕೆ ಈಗ ತ್ರಿಷಾ ಕೃಷ್ಣನ್ ಬಂದಿದ್ದಾರೆ. ಡೇಟ್ ಸಮಸ್ಯೆ, ಚಿತ್ರತಂಡದೊಂದಿಗಿನ ಅಸಮಾಧಾನದಿಂದ ಪೂಜಾ ಹೆಗ್ಡೆ ಚಿತ್ರತಂಡದಿಂದ ಹೊರಬಂದಿದ್ದರು. ಅವರ ಸ್ಥಾನಕ್ಕೆ ಈಗ ತ್ರಿಷಾ ಬಂದಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

ಈ ಸಿನಿಮಾದಲ್ಲಿ ಶ್ರೀಲೀಲಾ ಮತ್ತೊಬ್ಬ ನಾಯಕಿಯಾಗಿದ್ದಾರೆ. ಇದೀಗ ಶ್ರೀಲೀಲಾ, ತ್ರಿಷಾ ಕೃಷ್ಣನ್ ಲೀಡ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ನನ್ನ ಈ ವಯಸ್ಸಿನಲ್ಲಿ ನನ್ನ ಮಗನ ವಯಸ್ಸಿನವನು ಬೆದರಿಸಿದರೆ ಸುಮ್ಮನಿರಬೇಕೇ: ಕನ್ನಡ ವಿವಾದಕ್ಕೆ ಸೋನು ನಿಗಂ ಉತ್ತರ

Sonu Nigam: ಸೋನು ನಿಗಂಗೆ ಬಿಗ್ ಶಾಕ್ ಕೊಟ್ಟ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

Prakash Raj: ಪಾಕಿಸ್ತಾನ ನಟನ ಚಿತ್ರ ಬ್ಯಾನ್ ಮಾಡೋಕೆ ಅದೇನು ನೀಲಿಚಿತ್ರವಾ: ಕೇಂದ್ರದ ವಿರುದ್ಧ ಕಿಡಿ ಕಾರಿದ ಪ್ರಕಾಶ್ ರಾಜ್

Sara Tendulkar: ಸಚಿನ್ ಪುತ್ರಿ ಸಾರಾ ತೆಂಡುಲ್ಕರ್ ಗೆ ಹೊಸ ಬಾಯ್ ಫ್ರೆಂಡ್: ಸಾರಾ ಹೊಸ ಹುಡುಗ ಯಾರು ಗೊತ್ತಾ

Sonu Nigam: ವಿವಾದದ ಬಳಿಕ ಸೋನು ನಿಗಂ ಕನ್ನಡ ಬೆದರಿಕೆ ಕುರಿತು ಸ್ಪಷ್ಟನೆ ಕೊಟ್ಟಿದ್ದು ಹೀಗೆ

ಮುಂದಿನ ಸುದ್ದಿ
Show comments