Webdunia - Bharat's app for daily news and videos

Install App

ಪೂಜಾ ಹೆಗ್ಡೆ ಸ್ಥಾನಕ್ಕೆ ಬಂದ ತ್ರಿಷಾ ಕೃಷ್ಣನ್

Webdunia
ಗುರುವಾರ, 22 ಜೂನ್ 2023 (08:46 IST)
Photo Courtesy: Twitter
ಹೈದರಾಬಾದ್: ಮಹೇಶ್ ಬಾಬು ನಾಯಕರಾಗಿರುವ ಗುಂಟೂರು ಖಾರಂ ಸಿನಿಮಾದಿಂದ ಪೂಜಾ ಹೆಗ್ಡೆ ಹೊರಬಂದಿದ್ದರು.

ಅವರ ಸ್ಥಾನಕ್ಕೆ ಈಗ ತ್ರಿಷಾ ಕೃಷ್ಣನ್ ಬಂದಿದ್ದಾರೆ. ಡೇಟ್ ಸಮಸ್ಯೆ, ಚಿತ್ರತಂಡದೊಂದಿಗಿನ ಅಸಮಾಧಾನದಿಂದ ಪೂಜಾ ಹೆಗ್ಡೆ ಚಿತ್ರತಂಡದಿಂದ ಹೊರಬಂದಿದ್ದರು. ಅವರ ಸ್ಥಾನಕ್ಕೆ ಈಗ ತ್ರಿಷಾ ಬಂದಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.

ಈ ಸಿನಿಮಾದಲ್ಲಿ ಶ್ರೀಲೀಲಾ ಮತ್ತೊಬ್ಬ ನಾಯಕಿಯಾಗಿದ್ದಾರೆ. ಇದೀಗ ಶ್ರೀಲೀಲಾ, ತ್ರಿಷಾ ಕೃಷ್ಣನ್ ಲೀಡ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments