Webdunia - Bharat's app for daily news and videos

Install App

ದೊಡ್ಮನೆಯಲ್ಲಿ ಹೆಣ್ಣು ಮಕ್ಕಳನ್ನು ನಿಂದಿಸಿದ ಜಗದೀಶ್‌ಗೆ ಸಂಕಷ್ಟ

Sampriya
ಶುಕ್ರವಾರ, 25 ಅಕ್ಟೋಬರ್ 2024 (19:35 IST)
ಬೆಂಗಳೂರು: ಮಹಿಳೆಯ ಮೇಲೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿ ಬಿಗ್‌ಬಾಸ್ ಮನೆಯಿಂದ ಹೊರಬಂದಿರುವ ಲಾಯರ್ ಜಗದೀಶ್ ಅವರಿಗೆ ಕಿಡಿಗೇಡಿಗಳ ಕಾಟ ಹೆಚ್ಚಾಗಿದೆಯಂತೆ. ಈ ಹಿನ್ನೆಲೆ ಭದ್ರತೆ ನೀಡಿ ಎಂದು ಜಗದೀಶ್ ಅವರು ಠಾಣೆ ಮೆಟ್ಟಿಲೇರಿದ್ದಾರೆ.

ದೂರಿನಲ್ಲಿ ಅಪರಿಚಿತರು ಮನೆ ಬಳಿ ಬಂದು ಗಲಾಟೆ ಮಾಡ್ತಿದ್ದಾರೆ. ಅಹಿತಕರ ಘಟನೆ ನಡೆಯುವುದಕ್ಕೂ ಮುನ್ನ ಮುನ್ನೆಚ್ಚರಿಕೆ ವಹಿಸಬೇಕು ಅಂತ ಕಮಿಷನರ್‌ಗೆ ಮನವಿ ಮಾಡಿದ್ದಾರೆ.

ಇಂದು (ಅ.25) ಬೆಂಗಳೂರಿನ ಕಮಿಷನರ್ ಕಚೇರಿಗೆ ಭೇಟಿ ನೀಡಿದ ಜಗದೀಶ್ ಅವರು ನನಗೆ ಭದ್ರತೆ ನೀಡಿ ಎಂದು ಅಧಿಕಾರಿಗಳಿಗೆ ಮನವಿ ಪತ್ರ ನೀಡಿದ್ದಾರೆ.

ದೊಡ್ಮನೆಯಲ್ಲಿದ್ದಾಗ ಹೆಣ್ಣು ಮಕ್ಕಳಿಗೆ ಕೆಟ್ಟ ಪದಗಳಲ್ಲಿ ನಿಂದಿಸಿ, ದೊಡ್ಡ ಜಗಳಕ್ಕೆ ಕಾರಣವಾಗಿತ್ತು.  ಬಿಗ್ ಬಾಸ್ ಮನೆಯಲ್ಲಿ ಹೆಣ್ಣಿನ ನಿಂದನೆಯನ್ನು ಸಹಿಸಲು ಆಗಲ್ಲ ಎಂದು ಜಗದೀಶ್ ಅವರನ್ನು ಮನೆಯಿಂದ ಹೊರಕಳಿಸಿದ್ರು. ಇದೀಗ  ಮನೆ ಮುಂದೆ ಜನರು ಬಂದು ಗಲಾಟೆ ಮಾಡ್ತಿದ್ದಾರೆ, ನನಗೆ ಭದ್ರತೆ ಬೇಕು ಎಂದು ಜಗದೀಶ್ ಮನವಿ ಮಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments