Webdunia - Bharat's app for daily news and videos

Install App

ನಟ ವಿವೇಕ್ ರವರ ಈ ಕನಸನ್ನು ನನಸು ಮಾಡಲು ಹೊರಟ ಟಿಆರ್ ಎಸ್ ಸಂಸದ ಸಂತೋಷ್ ಕುಮಾರ್

Webdunia
ಸೋಮವಾರ, 19 ಏಪ್ರಿಲ್ 2021 (11:56 IST)
ಚೆನ್ನೈ : ಎರಡು ದಿನಗಳ ಹಿಂದೆ ನಿಧನರಾದ ಕಾಲಿವುಡ್ ನ ಹಾಸ್ಯ ನಟ ವಿವೇಕ್ ಅವರ ಕನಸೊಂದನ್ನು ನನಸು ಮಾಡುವುದಾಗಿ ಟಿಆರ್ ಎಸ್ ಸಂಸದ ಸಂತೋಷ್ ಕುಮಾರ್ ಅವರು ಹೇಳಿದ್ದಾರೆ.

ವಿವೇಕ್ ಅವರ ಗುರಿ ಗ್ರೀನ್ ಕಲಾಂ ಯೋಜನೆಯಲ್ಲಿ 1 ಕೋಟಿ ಸಸ್ಯಗಳ್ನು ನೆಡುವುದಾಗಿದ್ದು, ಈಗಾಗಲೇ ಅವರು 32.5 ಲಕ್ಷದವರೆಗೆ ಸಸಿಗಳನ್ನು ನೆಟ್ಟಿದ್ದು, ಉಳಿದದ್ದನ್ನು ಗ್ರೀನ್ ಇಂಡಿಯಾ ಚಾಲೆಂಜ್ ಅಡಿಯಲ್ಲಿ ನೆಟ್ಟು 1 ಕೋಟಿ ಸಸಿಗಳನ್ನು ನೆಡುವ ಈ ಯೋಜನೆಯನ್ನು ಪೂರ್ಣಗೊಳಿಸಿ ವಿವೇಕ್ ಅವರಿಗೆ ಅರ್ಪಿಸುವುದಾಗಿ  ಸಂಸದ ಸಂತೋಷ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಗ್ರೀನ್ ಕಲಾಂ ಯೋಜನೆಯಲ್ಲಿ 1 ಕೋಟಿ ಸಸಿಗಳನ್ನು ನೆಡುವ ವಿವೇಕ್ ಅವರ ಗುರಿಯ ಬಗ್ಗೆ ಪ್ರಧಾನಿ ಮೋದಿ ಅವರು ಸಂತಾಪ ಸಂದೇಶದಲ್ಲಿ ಪರೋಕ್ಷವಾಗಿ ಉಲ್ಲೆಖಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments