Webdunia - Bharat's app for daily news and videos

Install App

ನಟ ವಿವೇಕ್ ರವರ ಈ ಕನಸನ್ನು ನನಸು ಮಾಡಲು ಹೊರಟ ಟಿಆರ್ ಎಸ್ ಸಂಸದ ಸಂತೋಷ್ ಕುಮಾರ್

Webdunia
ಸೋಮವಾರ, 19 ಏಪ್ರಿಲ್ 2021 (11:56 IST)
ಚೆನ್ನೈ : ಎರಡು ದಿನಗಳ ಹಿಂದೆ ನಿಧನರಾದ ಕಾಲಿವುಡ್ ನ ಹಾಸ್ಯ ನಟ ವಿವೇಕ್ ಅವರ ಕನಸೊಂದನ್ನು ನನಸು ಮಾಡುವುದಾಗಿ ಟಿಆರ್ ಎಸ್ ಸಂಸದ ಸಂತೋಷ್ ಕುಮಾರ್ ಅವರು ಹೇಳಿದ್ದಾರೆ.

ವಿವೇಕ್ ಅವರ ಗುರಿ ಗ್ರೀನ್ ಕಲಾಂ ಯೋಜನೆಯಲ್ಲಿ 1 ಕೋಟಿ ಸಸ್ಯಗಳ್ನು ನೆಡುವುದಾಗಿದ್ದು, ಈಗಾಗಲೇ ಅವರು 32.5 ಲಕ್ಷದವರೆಗೆ ಸಸಿಗಳನ್ನು ನೆಟ್ಟಿದ್ದು, ಉಳಿದದ್ದನ್ನು ಗ್ರೀನ್ ಇಂಡಿಯಾ ಚಾಲೆಂಜ್ ಅಡಿಯಲ್ಲಿ ನೆಟ್ಟು 1 ಕೋಟಿ ಸಸಿಗಳನ್ನು ನೆಡುವ ಈ ಯೋಜನೆಯನ್ನು ಪೂರ್ಣಗೊಳಿಸಿ ವಿವೇಕ್ ಅವರಿಗೆ ಅರ್ಪಿಸುವುದಾಗಿ  ಸಂಸದ ಸಂತೋಷ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಗ್ರೀನ್ ಕಲಾಂ ಯೋಜನೆಯಲ್ಲಿ 1 ಕೋಟಿ ಸಸಿಗಳನ್ನು ನೆಡುವ ವಿವೇಕ್ ಅವರ ಗುರಿಯ ಬಗ್ಗೆ ಪ್ರಧಾನಿ ಮೋದಿ ಅವರು ಸಂತಾಪ ಸಂದೇಶದಲ್ಲಿ ಪರೋಕ್ಷವಾಗಿ ಉಲ್ಲೆಖಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಗೆಳತಿ ಹಾಡಿನ ಆಲ್ಬಂನಲ್ಲಿ ಕಾಣಿಸಿಕೊಂಡ ಜಯಂ ರವಿ, ಟ್ರೋಲ್‌ಗೊಳಗಾದ ಕೆನೀಶಾ ಧ್ವನಿ

ಆಕೆಯಿಂದ ತುಂಬಾ ನಷ್ಟ ಅನುಭವಿಸಿದೆವು: ಡಿಂಪಲ್‌ ಕ್ವೀನ್ ರಚಿತಾ ರಾಮ್ ವಿರುದ್ಧ ಇಂದೆಂಥಾ ದೂರು

Viral video: ನಟಿ ಸಮಂತಾಗೆ ರಸ್ತೆ ಮಧ್ಯೆಯೇ ಕಿರುಕುಳ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ಮುಂದಿನ ಸುದ್ದಿ
Show comments