Webdunia - Bharat's app for daily news and videos

Install App

ರಾಜ್ಯ ಸಾರಿಗೆ ಬಗ್ಗೆ ಟಾಂಗ್ ಕೊಟ್ಟ ಅಲ್ಲು ಅರ್ಜುನ್ ಗೆ ನೋಟಿಸ್

Webdunia
ಶುಕ್ರವಾರ, 12 ನವೆಂಬರ್ 2021 (17:35 IST)
ಹೈದರಾಬಾದ್: ರಾಜ್ಯ ರಸ್ತೆ ಸಾರಿಗೆ ಬಗ್ಗೆ ಜಾಹೀರಾತೊಂದರಲ್ಲಿ ವ್ಯಂಗ್ಯ ಮಾಡುವ ಡೈಲಾಗ್ ಹೊಡೆದ ನಟ ಅಲ್ಲು ಅರ್ಜುನ್ ಗೆ ತೆಲಂಗಾಣ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ, ದಿಶಾ ರೇಪ್ ಕೇಸ್ ಆರೋಪಿಗಳ ಎನ್ ಕೌಂಟರ್ ಮಾಡಿದ ಕನ್ನಡಿಗ ಅಧಿಕಾರಿ ಸಜ್ಜನರ್ ನೋಟಿಸ್ ನೀಡಿದ್ದಾರೆ.

ರ್ಯಾಪಿಡೋ ಎಂಬ ಬೈಕ್ ಸಾರಿಗೆ ಜಾಹೀರಾತೊಂದರಲ್ಲಿ ಅಲ್ಲು ಅರ್ಜುನ್ ರಾಜ್ಯ ರಸ್ತೆ ಸಾರಿಗೆಯನ್ನು ವ್ಯಂಗ್ಯ ಮಾಡಿದ್ದರು. ಈ ವಿಚಾರಕ್ಕೆ ಅಲ್ಲು ಅರ್ಜುನ್ ಮತ್ತು ರ್ಯಾಪಿಡೋ ಸಂಸ್ಥೆಗೆ ನೋಟಿಸ್ ನೀಡಲಾಗಿದೆ.

ಇನ್ನು, ಈ ವಿಚಾರ ವಿವಾದಕ್ಕೀಡಾಗುತ್ತಿದ್ದಂತೇ ರ್ಯಾಪಿಡೋ ಅಲ್ಲು ಅರ್ಜುನ್ ರ ಈ ಜಾಹೀರಾತಿಗೆ ಕತ್ತರಿ ಹಾಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಮುಂದಿನ ಸುದ್ದಿ
Show comments