Webdunia - Bharat's app for daily news and videos

Install App

ರಾಜ್ಯ ಸಾರಿಗೆ ಬಗ್ಗೆ ಟಾಂಗ್ ಕೊಟ್ಟ ಅಲ್ಲು ಅರ್ಜುನ್ ಗೆ ನೋಟಿಸ್

Webdunia
ಶುಕ್ರವಾರ, 12 ನವೆಂಬರ್ 2021 (17:35 IST)
ಹೈದರಾಬಾದ್: ರಾಜ್ಯ ರಸ್ತೆ ಸಾರಿಗೆ ಬಗ್ಗೆ ಜಾಹೀರಾತೊಂದರಲ್ಲಿ ವ್ಯಂಗ್ಯ ಮಾಡುವ ಡೈಲಾಗ್ ಹೊಡೆದ ನಟ ಅಲ್ಲು ಅರ್ಜುನ್ ಗೆ ತೆಲಂಗಾಣ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ, ದಿಶಾ ರೇಪ್ ಕೇಸ್ ಆರೋಪಿಗಳ ಎನ್ ಕೌಂಟರ್ ಮಾಡಿದ ಕನ್ನಡಿಗ ಅಧಿಕಾರಿ ಸಜ್ಜನರ್ ನೋಟಿಸ್ ನೀಡಿದ್ದಾರೆ.

ರ್ಯಾಪಿಡೋ ಎಂಬ ಬೈಕ್ ಸಾರಿಗೆ ಜಾಹೀರಾತೊಂದರಲ್ಲಿ ಅಲ್ಲು ಅರ್ಜುನ್ ರಾಜ್ಯ ರಸ್ತೆ ಸಾರಿಗೆಯನ್ನು ವ್ಯಂಗ್ಯ ಮಾಡಿದ್ದರು. ಈ ವಿಚಾರಕ್ಕೆ ಅಲ್ಲು ಅರ್ಜುನ್ ಮತ್ತು ರ್ಯಾಪಿಡೋ ಸಂಸ್ಥೆಗೆ ನೋಟಿಸ್ ನೀಡಲಾಗಿದೆ.

ಇನ್ನು, ಈ ವಿಚಾರ ವಿವಾದಕ್ಕೀಡಾಗುತ್ತಿದ್ದಂತೇ ರ್ಯಾಪಿಡೋ ಅಲ್ಲು ಅರ್ಜುನ್ ರ ಈ ಜಾಹೀರಾತಿಗೆ ಕತ್ತರಿ ಹಾಕಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments