Webdunia - Bharat's app for daily news and videos

Install App

ಸುನಾಮಿ ಕಿಟ್ಟಿ ಹೀರೋ ಆಗಿ ಸ್ಯಾಂಡಲ್‍ವುಡ್‌ಗೆ ಎಂಟ್ರಿ

Webdunia
ಸೋಮವಾರ, 6 ಮಾರ್ಚ್ 2017 (12:44 IST)
ತಕಧಿಮಿ ತಾ ಡ್ಯಾನ್ಸಿಂಗ್ ಸ್ಟಾರ್ ಹಾಗೂ ಬಿಗ್ ಬಾಸ್‌ನ ಮಾಜಿ ಸ್ಪರ್ಧಿ ಸುನಾಮಿ ಕಿಟ್ಟಿ ಈಗ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ. ಸುನಾಮಿ ಕಿಟ್ಟಿ ನಾಯಕತ್ವದ ಚಿತ್ರಕ್ಕೆ ’ಆದಿವಾಸಿ’ ಎಂದು ಹೆಸರಿಡಲಾಗಿದೆ. ಪಿ ಮೂರ್ತಿ ಆಕ್ಷನ್ ಕಟ್ ಹೇಳುತ್ತಿರುವ ಸಿನಿಮಾ ಇದು.
 
ಈ ಚಿತ್ರಕ್ಕೆ ನಾಯಕಿ ಸಹ ಬಿಗ್ ಬಾಸ್‍ನ ಮತ್ತೊಬ್ಬ ಮಾಜಿ ಸ್ಪರ್ಧಿ ಎಂಬುದು ವಿಶೇಷ. ಜಯಶ್ರೀ ರಾಮಯ್ಯ ಈ ಚಿತ್ರದ ನಾಯಕಿ. ಚಿತ್ರದ ಹೆಸರೇ ಹೇಳುವಂತೆ ನಗರೀಕರಣದಿಂದ ನಶಿಸುತ್ತಿರುವ ಅರಣ್ಯ ಅದರ ರಕ್ಷಣೆ ಕುರಿತ ಕಥೆಯಾಗಿದೆಯಂತೆ. 
 
ಸುನಾಮಿ ಕಿಟ್ಟಿ ಕೂಡ ಅಷ್ಟೇ ಎಚ್ ಡಿ ಕೋಟೆಯ ಅರಣ್ಯ ಪ್ರದೇಶ ಮೂಲದವರು. ಹಾಗಾಗಿ ಈ ಕಥೆ ಅವರಿಗೆ ಒಪ್ಪುವಂತಿದೆ. ರಿಯಾಲಿಟಿ ಸ್ಟಾರ್ ಎಂದೇ ಕರೆಸಿಕೊಂಡಿರುವ ಸುನಾಮಿ ಕಿಟ್ಟಿ ಈಗ ಹೀರೋ ಆಗುತ್ತಿರುವುದು ವಿಶೇಷ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments