Webdunia - Bharat's app for daily news and videos

Install App

ಕನ್ನಡತಿ ಕಿರಣ್ ರಾಜ್ ಗೆ ಕೊರೋನಾ: ಗುಣವಾಗು ಗೆಳೆಯ ಎಂದು ಹಾರೈಸಿದ ಭುವಿ

Webdunia
ಶನಿವಾರ, 22 ಜನವರಿ 2022 (09:10 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಕನ್ನಡತಿ ಧಾರವಾಹಿ ಮೂಲಕ ಮನೆ ಮಾತಾಗಿರುವ ನಾಯಕ ನಟ ಕಿರಣ್ ರಾಜ್ ಗೆ ಕೊರೋನಾ ಸೋಂಕು ತಗುಲಿದೆ.

ಅವರೀಗ ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿ ಸಂದೇಶ ರವಾನಿಸಿದ್ದಕ್ಕೆ ಪ್ರತಿಕ್ರಿಯಿಸಿರುವ ಕಿರಣ್ ರಾಜ್, ನಾನೀಗ ಚೇತರಿಸಿಕೊಳ್ಳುತ್ತಿದ್ದೇನೆ, ಹಾರೈಸಿದ ನಿಮಗೆಲ್ಲಾ ಧನ್ಯವಾದಗಳು ಎಂದಿದ್ದಾರೆ.

ಇನ್ನು, ಕಿರಣ್ ರಾಜ್ ಅಲಿಯಾಸ್ ಕನ್ನಡತಿಯ ಹರ್ಷನಿಗೆ ನಾಯಕಿ ನಟಿ ಭುವಿ ಪಾತ್ರಧಾರಿಯಾಗಿರುವ ರಂಜಿನಿ ರಾಘವನ್ ಶೀಘ್ರ ಚೇತರಿಸು ಗೆಳೆಯ ಎಂದು ವಿಶ್ ಮಾಡಿದ್ದಾರೆ. ಕೊರೋನಾ ಎರಡನೇ ಅಲೆ ಸಂದರ್ಭ ಕಿರಣ್ ರಾಜ್ ತಮ್ಮ ಫೌಂಡೇಶನ್ ಮೂಲಕ ಸಂತ್ರಸ್ತರಿಗೆ ನೆರವಾಗುವ ಮೂಲಕ ಗಮನ ಸೆಳೆದಿದ್ದರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments