ಅಧ್ಯಕ್ಷ ಸ್ಥಾನಕ್ಕೆ ಆಸೆಪಟ್ಟು ಲಕ್ಷಾಂತರ ರೂ. ಹಣ ಕಳೆದುಕೊಂಡ ಕಿರುತೆರೆ ನಟಿ

Webdunia
ಬುಧವಾರ, 12 ಸೆಪ್ಟಂಬರ್ 2018 (07:10 IST)
ಬೆಂಗಳೂರು : ಕಿರುತೆರೆ ನಟಿ ಸುಶ್ಮಿತಾ ಅಧ್ಯಕ್ಷ ಸ್ಥಾನಕ್ಕೆ ಆಸೆಪಟ್ಟು ಲಕ್ಷಾಂತರ ರೂ. ಹಣ ಕಳೆದುಕೊಂಡಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ.


ಕನ್ನಡದ ಹಲವು ಧಾರವಾಹಿಗಳಲ್ಲಿ ಸಹ ನಟಿಯಾಗಿ ನಟಿಸಿದ ನಟಿ ಸುಶ್ಮಿತಾ ಅವರಿಗೆ ರಘು ಚಂದ್ರಪ್ಪ ಹಾಗೂ ಸಂಗೀತಾ ಎಂಬುವವರು ಆದಿ ಶಕ್ತಿ ಮಹಿಳಾ ಸಂಘಕ್ಕೆ ರಾಜ್ಯಧ್ಯಕ್ಷೆಯಾಗಿ ಮಾಡುವುದಾಗಿ ಹೇಳಿ ಲಕ್ಷಾಂತರ ರೂ. ತೆಗೆದುಕೊಂಡು ವಂಚಿಸಿದ್ದಾರೆ. ಇವರ ಜೊತೆಗೆ ಅವರ ಸ್ನೇಹಿತೆ ಸರೋಜ ಎನ್ನುವವರಿಗೂ ವಂಚನೆಯಾಗಿದೆ ಎಂಬುದಾಗಿ ತಿಳಿದುಬಂದಿದೆ.


ಅಷ್ಟೇ ಅಲ್ಲದೇ ರಘು ಬಳಿ ಹಣ ವಾಪಾಸು ಕೊಡುವಂತೆ ಕೇಳಿದರೆ ಸುಶ್ಮಿತಾ ಹಾಗೂ ಸರೋಜ ಇಬ್ಬರಿಗೂ ಜೀವ ಬೆದರಿಕೆ ಹಾಕುತ್ತಿದ್ದಾನೆ. ಸದ್ಯ ಸರೋಜ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಐಪಿಸಿ 420, 418, ಹಾಗೂ 506 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಣಬೀರ್ ಕಪೂರ್ ದೈವದ ಅಪಹಾಸ್ಯ ಮಾಡುತ್ತಿದ್ದಾಗ ಸುಮ್ಮನಿದ್ರಾ ರಿಷಬ್ ಶೆಟ್ಟಿ: ಅಸಲಿ ವಿಡಿಯೋ ಇಲ್ಲಿದೆ

ರಣವೀರ್ ಸಿಂಗ್ ದೈವವನ್ನು ಅನುಕರಿಸಿ, ದೆವ್ವ ಎಂದರೂ ನಗುತ್ತಲೇ ಕೂತಾ ರಿಷಬ್ ಶೆಟ್ಟಿ, ಭಾರೀ ಆಕ್ರೋಶ

ಕಳೆದ ಸೀಸನ್‌ನಲ್ಲಿ ಧೂಳೇಬ್ಬಿಸಿದ ಈ ಜೋಡಿ , ಇನ್ಮುಂದೆ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

ಖ್ಯಾತ ಹಾಸ್ಯ ಕಲಾವಿದ ಉಮೇಶ್‌ ಇನ್ನಿಲ್ಲ, ಕಲಾ ಬದುಕಿಗೆ ಎಂಟ್ರಿ ಕೊಟ್ಟಿದೆ ರೋಚಕ

ನಿಮಗೂ ರೆಸ್ಟೋರೆಂಟ್‌ನಲ್ಲಿ ಹೀಗೇ ನಡೆಸಿಕೊಂಡರೆ ಒಕೆ ನಾ, ಗಿಲ್ಲಿಗೆ ಕಿಚ್ಚ ಸುದೀಪ್ ಪ್ರಶ್ನೆ

ಮುಂದಿನ ಸುದ್ದಿ
Show comments