Webdunia - Bharat's app for daily news and videos

Install App

ಟಿವಿಕೆ ರಾಲಿಯಲ್ಲಿ ಕಾಲ್ತುಳಿತ: ವಿಜಯ್ ಫ್ಯಾನ್ಸ್ ದೂರುತ್ತಿರುವುದು ಈಗ ಇವರನ್ನೇ

Krishnaveni K
ಸೋಮವಾರ, 29 ಸೆಪ್ಟಂಬರ್ 2025 (09:58 IST)
ಚೆನ್ನೈ: ಕರೂರು ಟಿವಿಕೆ ಪಕ್ಷದ ರಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 30 ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡು ದುರಂತ ಸಂಭವಿಸಿತ್ತು. ಇದೀಗ  ಆ ದುರಂತಕ್ಕೆ ವಿಜಯ್ ಫ್ಯಾನ್ಸ್ ದೂರುತ್ತಿರುವುದು ಯಾರನ್ನು ಗೊತ್ತಾ?

ಮೊನ್ನೆ ಸಂಜೆ ಕರೂರಿನಲ್ಲಿ ಟಿವಿಕೆ ಪಕ್ಷದ ಸ್ಥಾಪಕ, ದಳಪತಿ ವಿಜಯ್ ಬರುತ್ತಾರೆಂದು 30000 ಕ್ಕೂ ಅಧಿಕ ಮಂದಿ ಒಂದೇ ಕಡೆ ಸೇರಿದ್ದರಿಂದ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿತ್ತು. ಘಟನೆಗೆ ಸಂಬಂಧಿಸಿದಂತೆ ವಿಜಯ್ ವಿರುದ್ಧ ದೂರು ದಾಖಲಾಗಿದೆ. ಜೊತೆಗೆ ಅವರನ್ನು ಬಂಧಿಸಬೇಕು ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಆಗ್ರಹಿಸಿದ್ದರು.

ಇದರ ಬೆನ್ನಲ್ಲೇ ವಿಜಯ್ ಫ್ಯಾನ್ಸ್ ಘಟನೆಗೆ ಕಾರಣವೇ ಆಡಳಿತಾರೂಢ ಡಿಎಂಕೆ ಪಕ್ಷ ಎಂದಿದೆ. ಇದೆಲ್ಲಾ ಡಿಎಂಕೆ ಮಾಡಿಸಿದ ಗಲಾಟೆ. ಇದು ಡಿಎಂಕೆಯ ಚೀಪ್ ಗಿಮಿಕ್. ನಮ್ಮ ದಳಪತಿಗೆ ಕೆಟ್ಟ ಹೆಸರು ಬರಲೆಂದು ಡಿಎಂಕೆಯವರೇ ಈ ಗಲಾಟೆ ಮಾಡಿಸಿರಬಹುದು ಎಂದು ಕೆಲವರು ವಿಜಯ್ ಫ್ಯಾನ್ಸ್ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರೆ ಇದಕ್ಕೆ ಡಿಎಂಕೆ ಬೆಂಬಲಿಗರೂ ತಿರುಗೇಟು ನೀಡಿದ್ದು, ತನ್ನ ಸ್ವಾರ್ಥಕ್ಕಾಗಿ ವಿಜಯ್ ಹಲವು ಅಮಾಯಕರ ಪ್ರಾಣ ಬಲಿ ತೆಗೆದುಕೊಂಡರು. ಅವರ ನಿರ್ಲ್ಯಕ್ಷವೇ ಘಟನೆಗೆ ಕಾರಣ ಎಂದು ದೂರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಇಂದು ದಾಖಲೆಯ ಗಳಿಕೆ ಮಾಡುವುದು ಖಚಿತ, ಕಾರಣ ಇಲ್ಲಿದೆ

ಪ್ರಶಾಂತ್ ಆಗಿದ್ದ ರಿಷಬ್ ಶೆಟ್ಟಿ ಹೆಸರು ಬದಲಾಯಿಸಲು ಕಾರಣವಾಗಿದ್ದು ಏನು

BBK12: ಜಾನ್ವಿ ಡಿವೋರ್ಸ್ ಬಗ್ಗೆ ಶಾಕಿಂಗ್ ವಿಚಾರ ಹೊರಹಾಕಿದ ಮಾಜಿ ಪತಿ ಕಾರ್ತಿಕ್

ಕಾಂತಾರ ಚಾಪ್ಟರ್ 1 ಮೂರು ದಿನದಲ್ಲಿ ಗಳಿಸಿದ್ದೆಷ್ಟು, ವೀಕೆಂಡ್ ಹೆಚ್ಚಾಯ್ತಾ ಇಲ್ಲಿದೆ ವರದಿ

ನಿತ್ಯಾ ಪಾತ್ರ ನೋಡಿ ಕೆಟ್ಟ ಕಾಮೆಂಟ್ ಗೆ ಬೇಸರಗೊಂಡ ನಮ್ರತಾ ಗೌಡ ಹೇಳಿದ್ದೇನು

ಮುಂದಿನ ಸುದ್ದಿ
Show comments