Select Your Language

Notifications

webdunia
webdunia
webdunia
webdunia

ಅಲ್ಲು ಅರ್ಜುನ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಟ್ವೀಟ್ ವಾರ್

ಅಲ್ಲು ಅರ್ಜುನ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ  ಟ್ವೀಟ್ ವಾರ್
ಹೈದರಾಬಾದ್ , ಶನಿವಾರ, 13 ಮಾರ್ಚ್ 2021 (10:58 IST)
ಹೈದರಾಬಾದ್ : ಟಾಲಿವುಡ್ ನ ಸ್ಟಾರ್ ನಟರಾದ ಅಲ್ಲು ಅರ್ಜುನ್ ಮತ್ತು ಮಹೇಶ್ ಬಾಬು ಅವರ  ಅಭಿಮಾನಿಗಳು ಟ್ವಿಟರ್ ನಲ್ಲಿ ತಮ್ಮ ತಮ್ಮ ನಟ ವಿಚಾರಕ್ಕೆ ಟ್ರೋಲ್ ಮಾಡುತ್ತಿದ್ದಾರೆ.

ಮಹೇಶ್ ಬಾಬು ಅವರು ಪುಷ್ಟಾ ಚಿತ್ರದಲ್ಲಿ ನಟಿಸಬೇಕಿತ್ತು. ಆದರೆ ಮಹೇಶ್ ಬಾಬು ಅವರು ಭಿನ್ನಾಭಿಪ್ರಾಯದಿಂದಾಗಿ ಈ ಚಿತ್ರವನ್ನು ತೊರೆದರು. ಬಳಿಕ ಅಲ್ಲು ಅರ್ಜುನ್ ಈ ಚಿತ್ರವನ್ನು ಒಪ್ಪಿಕೊಂಡರು.

ಹೀಗಾಗಿ ‘ಪುಷ್ಪಾ’ ಚಿತ್ರದಿಂದ ಮಹೇಶ್ ಬಾಬು ನಿರ್ಗಮಿಸಲು ಅಲ್ಲು ಅರ್ಜುನ್ ಅವರ ಹಸ್ತಕ್ಷೇಪವೇ ಕಾರಣ ಎಂದು ಮಹೇಶ್ ಬಾಬು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ. ಇದಕ್ಕೆ ಅಲ್ಲು ಅರ್ಜುನ್ ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದಾರೆ. ಈ ಕಾಮೆಂಟ್ ವೈರಲ್ ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಧ್ರುವ ಸರ್ಜಾ ಕೈಯಲ್ಲಿ ಮಗು: ಸ್ಪಷ್ಟನೆ ಕೊಟ್ಟ ಮೇಘನಾ ರಾಜ್