Webdunia - Bharat's app for daily news and videos

Install App

ಅಲ್ಲು ಅರ್ಜುನ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಟ್ವೀಟ್ ವಾರ್

Webdunia
ಶನಿವಾರ, 13 ಮಾರ್ಚ್ 2021 (10:58 IST)
ಹೈದರಾಬಾದ್ : ಟಾಲಿವುಡ್ ನ ಸ್ಟಾರ್ ನಟರಾದ ಅಲ್ಲು ಅರ್ಜುನ್ ಮತ್ತು ಮಹೇಶ್ ಬಾಬು ಅವರ  ಅಭಿಮಾನಿಗಳು ಟ್ವಿಟರ್ ನಲ್ಲಿ ತಮ್ಮ ತಮ್ಮ ನಟ ವಿಚಾರಕ್ಕೆ ಟ್ರೋಲ್ ಮಾಡುತ್ತಿದ್ದಾರೆ.

ಮಹೇಶ್ ಬಾಬು ಅವರು ಪುಷ್ಟಾ ಚಿತ್ರದಲ್ಲಿ ನಟಿಸಬೇಕಿತ್ತು. ಆದರೆ ಮಹೇಶ್ ಬಾಬು ಅವರು ಭಿನ್ನಾಭಿಪ್ರಾಯದಿಂದಾಗಿ ಈ ಚಿತ್ರವನ್ನು ತೊರೆದರು. ಬಳಿಕ ಅಲ್ಲು ಅರ್ಜುನ್ ಈ ಚಿತ್ರವನ್ನು ಒಪ್ಪಿಕೊಂಡರು.

ಹೀಗಾಗಿ ‘ಪುಷ್ಪಾ’ ಚಿತ್ರದಿಂದ ಮಹೇಶ್ ಬಾಬು ನಿರ್ಗಮಿಸಲು ಅಲ್ಲು ಅರ್ಜುನ್ ಅವರ ಹಸ್ತಕ್ಷೇಪವೇ ಕಾರಣ ಎಂದು ಮಹೇಶ್ ಬಾಬು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ. ಇದಕ್ಕೆ ಅಲ್ಲು ಅರ್ಜುನ್ ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದಾರೆ. ಈ ಕಾಮೆಂಟ್ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments