Webdunia - Bharat's app for daily news and videos

Install App

ಹನಿಮೂನ್ ಫೋಟೋ ಹಾಕಿದ ರಜನಿ ಪುತ್ರ ಸೌಂದರ್ಯ ವಿರುದ್ಧ ಟ್ವಿಟರ್ ಗರಂ ಆಗಿದ್ದೇಕೆ?

Webdunia
ಸೋಮವಾರ, 18 ಫೆಬ್ರವರಿ 2019 (09:27 IST)
ಚೆನ್ನೈ: ಇತ್ತೀಚೆಗಷ್ಟೇ ಉದ್ಯಮಿ ವಿಶಾಖನ್ ಜತೆಗೆ ಹಸೆಮಣೆ ಏರಿದ ಸೂಪರ್ ಸ್ಟಾರ್ ರಜನೀಕಾಂತ್ ಪುತ್ರಿ ಸೌಂದರ್ಯ ಇದೀಗ ಪತಿ ಜತೆ ಹನಿಮೂನ್ ಮೂಡ್ ನಲ್ಲಿದ್ದಾರೆ.


ಇವರಿಬ್ಬರು ಐಸ್ ಲ್ಯಾಂಡ್ ನಲ್ಲಿ ಹನಿಮೂನ್ ನಲ್ಲಿದ್ದು, ಈ ಸಂದರ್ಭದಲ್ಲಿ ತೆಗೆದ ಕೆಲವು ರೊಮ್ಯಾಂಟಿಕ್ ಫೋಟೋಗಳನ್ನು ಸೌಂದರ್ಯ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ್ದರು.

ಆದರೆ ಸೌಂದರ್ಯ ಹನಿಮೂನ್ ಫೋಟೋ ನೋಡಿ ಟ್ವಿಟರಿಗರು ಗರಂ ಆಗಿದ್ದಾರೆ. ಕಾರಣ ಇಡೀ ದೇಶವೇ ಪುಲ್ವಾಮಾದಲ್ಲಿ ನಡೆದ ಉಗ್ರ ದಾಳಿಯಿಂದ ಆಕ್ರೋಶದಲ್ಲಿದೆ. ಹುತಾತ್ಮ ಯೋಧರ ಬಗ್ಗೆ ಕಂಬನಿ ಮಿಡಿಯುತ್ತಿದೆ. ಇಂತಹ ಸಂದರ್ಭದಲ್ಲಿ ಹನಿಮೂನ್ ಫೋಟೋಗಳನ್ನು ಹಾಕಿದ್ದಕ್ಕೆ ಸೌಂದರ್ಯ ವಿರುದ್ಧ ಟ್ವಿಟರಿಗರು ಗರಂ ಆಗಿದ್ದಾರೆ.

ನೀವು ಎಂಜಾಯ್ ಮಾಡಿ. ಹನಿಮೂನ್ ಮಾಡಿ. ಅದಕ್ಕೆ ನಮ್ಮ ತಕರಾರಿಲ್ಲ. ಆದರೆ ಹನಿಮೂನ್ ಫೋಟೋ ಹಾಕಲು ಎರಡು ದಿನ ತಡ್ಕೊಳ್ಳಿ. ದೇಶವೇ ದುಃಖದಲ್ಲಿರುವಾಗ ನಿಮ್ಮ ಹನಿಮೂನ್ ಫೋಟೋಗಳನ್ನು ಹಾಕುವುದು ಸರಿಯಲ್ಲ ಎನ್ನುವುದು ಟ್ವಿಟರಿಗರ ವಾದ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments