Webdunia - Bharat's app for daily news and videos

Install App

ಬಾಹುಬಲಿ ನಿರ್ದೇಶಕ ರಾಜಮೌಳಿ ‘ರಾಮಾಯಣ’ ಮಾಡಬೇಕಂತೆ! ಅಭಿಮಾನಿಗಳ ಹೊಸ ಬೇಡಿಕೆ

Webdunia
ಸೋಮವಾರ, 4 ಮೇ 2020 (09:13 IST)
ನವದೆಹಲಿ: ದೂರದರ್ಶನ ವಾಹಿನಿಯಲ್ಲಿ ರಾಮಾಯಣ ಧಾರವಾಹಿ ಮರುಪ್ರಸಾರ ಮುಕ್ತಾಯವಾಗುತ್ತಿದ್ದಂತೇ ಟ್ವಿಟರ್ ನಲ್ಲಿ ಅಭಿಮಾನಿಗಳು ಬಾಹುಬಲಿ ನಿರ್ದೇಶಕ ಎಸ್ ಎಸ್ ರಾಜಮೌಳಿಗೆ ಹೊಸ ಬೇಡಿಕೆಯಿಟ್ಟಿದ್ದಾರೆ.

 
ರಾಮಾಯಣ ಧಾರವಾಹಿ ಮುಗಿಯತಲ್ಲಾ ಎಂಬ ಬೇಸರದಲ್ಲಿರುವ ಟ್ವಿಟರಿಗರು ರಮಾನಂದ ಸಾಗರ್ ಬಿಟ್ಟರೆ ಈ ಕತೆಯನ್ನು ಇಷ್ಟೊಂದು ಸುಂದರವಾಗಿ ಕಣ್ಣಿಗೆ ಕಟ್ಟುವಂತೆ ವೀಕ್ಷಕರಿಗೆ ಕೊಡುವ ಸಾಮರ್ಥ್ಯವಿರುವುದು ರಾಜಮೌಳಿಗೆ ಮಾತ್ರ.

ಹೀಗಾಗಿ ರಾಜಮೌಳಿ ರಾಮಾಯಣ ಸಿನಿಮಾ ಮಾಡಿ ಎಂದು ಟ್ವಿಟರ್ ನಲ್ಲಿ ಅಭಿಮಾನಿಗಳು ಟ್ರೆಂಡ್ ಮಾಡಿದ್ದಾರೆ. ಬಾಹುಬಲಿಯಂತಹ ಕಾಲ್ಪನಿಕ ಕತೆಯನ್ನೇ ನೈಜವೆನ್ನುಂತಹ ಕಟ್ಟಿಕೊಟ್ಟಿರುವ ರಾಜಮೌಳಿ ರಾಮಾಯಣವನ್ನು ಅಷ್ಟೇ ಸುಂದರವಾಗಿ ಚಿತ್ರಿಸುತ್ತಾರೆ ಎಂಬ ನಂಬಿಕೆ ಅಭಿಮಾನಿಗಳದ್ದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments