ಬಾಹುಬಲಿ ನಿರ್ದೇಶಕ ರಾಜಮೌಳಿ ‘ರಾಮಾಯಣ’ ಮಾಡಬೇಕಂತೆ! ಅಭಿಮಾನಿಗಳ ಹೊಸ ಬೇಡಿಕೆ

Webdunia
ಸೋಮವಾರ, 4 ಮೇ 2020 (09:13 IST)
ನವದೆಹಲಿ: ದೂರದರ್ಶನ ವಾಹಿನಿಯಲ್ಲಿ ರಾಮಾಯಣ ಧಾರವಾಹಿ ಮರುಪ್ರಸಾರ ಮುಕ್ತಾಯವಾಗುತ್ತಿದ್ದಂತೇ ಟ್ವಿಟರ್ ನಲ್ಲಿ ಅಭಿಮಾನಿಗಳು ಬಾಹುಬಲಿ ನಿರ್ದೇಶಕ ಎಸ್ ಎಸ್ ರಾಜಮೌಳಿಗೆ ಹೊಸ ಬೇಡಿಕೆಯಿಟ್ಟಿದ್ದಾರೆ.

 
ರಾಮಾಯಣ ಧಾರವಾಹಿ ಮುಗಿಯತಲ್ಲಾ ಎಂಬ ಬೇಸರದಲ್ಲಿರುವ ಟ್ವಿಟರಿಗರು ರಮಾನಂದ ಸಾಗರ್ ಬಿಟ್ಟರೆ ಈ ಕತೆಯನ್ನು ಇಷ್ಟೊಂದು ಸುಂದರವಾಗಿ ಕಣ್ಣಿಗೆ ಕಟ್ಟುವಂತೆ ವೀಕ್ಷಕರಿಗೆ ಕೊಡುವ ಸಾಮರ್ಥ್ಯವಿರುವುದು ರಾಜಮೌಳಿಗೆ ಮಾತ್ರ.

ಹೀಗಾಗಿ ರಾಜಮೌಳಿ ರಾಮಾಯಣ ಸಿನಿಮಾ ಮಾಡಿ ಎಂದು ಟ್ವಿಟರ್ ನಲ್ಲಿ ಅಭಿಮಾನಿಗಳು ಟ್ರೆಂಡ್ ಮಾಡಿದ್ದಾರೆ. ಬಾಹುಬಲಿಯಂತಹ ಕಾಲ್ಪನಿಕ ಕತೆಯನ್ನೇ ನೈಜವೆನ್ನುಂತಹ ಕಟ್ಟಿಕೊಟ್ಟಿರುವ ರಾಜಮೌಳಿ ರಾಮಾಯಣವನ್ನು ಅಷ್ಟೇ ಸುಂದರವಾಗಿ ಚಿತ್ರಿಸುತ್ತಾರೆ ಎಂಬ ನಂಬಿಕೆ ಅಭಿಮಾನಿಗಳದ್ದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್‌ಗೆ ಜೀವಾವಧಿ ಕೊಟ್ರು ಓಕೆ, ದರ್ಶನ್ ಪರ ವಕೀಲರ ವಾದ ಹೀಗಿತ್ತು

ಮಾಜಿ ಗೆಳತಿಯ ಮುಖದಲ್ಲಿ ಸದಾ ನಗುವನ್ನು ಬಯಸಿದ ನಟ ಅರ್ಜುನ್ ಕಪೂರ್

BBK12: ಕಳಪೆ ಕೊಟ್ಟಿದ್ದಕ್ಕೆ ದುರಹಂಕಾರ ತೋರಿಸ್ತಿದ್ದಾರಾ ಅಶ್ವಿನಿ ಗೌಡ

ಹಿಟ್ ಆ್ಯಂಡ್ ರನ್ ಕೇಸ್ ಸಂಬಂಧ ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಕಾಂತಾರ ವೀಕ್ಷಿಸಿದ ಅಲ್ಲು ಅರ್ಜುನ್, ಸಿನಿಮಾ ಬಗ್ಗೆ ಹೀಗೆ ಬರೆದಿದ್ದಾರೆ

ಮುಂದಿನ ಸುದ್ದಿ
Show comments