Webdunia - Bharat's app for daily news and videos

Install App

ಸಂಕ್ರಾಂತಿ ದಿನಕ್ಕೆ ಎರಡು ಸಿನಿಮಾಗಳಿಗೆ ಮುಹೂರ್ತ

Webdunia
ಬುಧವಾರ, 15 ಜನವರಿ 2020 (08:55 IST)
ಬೆಂಗಳೂರು: ಸಂಕ್ರಾಂತಿ ದಿನದ ಶುಭ ಗಳಿಗೆಯಲ್ಲಿ ಇಂದು ಹೊಸಬರ ಎರಡು ಸಿನಿಮಾಗಳ ಮುಹೂರ್ತ ಕಾರ್ಯಕ್ರಮಗಳು ನೆರವೇರಲಿವೆ.


ಕೆಜಿಎಫ್ 1 ಸಿನಿಮಾ ಸಂಭಾಷಣೆಕಾರ ರಾಘವ್ ವಿನಯ್ ಶಿವಗಂಗೆ ನಿರ್ದೇಶನದ ‘ಟಾಮ್ ಆಂಡ್ ಜೆರ್ರಿ’ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಮಹಾಲಕ್ಷ್ಮಿ ಲೇ ಔಟ್ ನಲ್ಲಿರುವ ಪಂಚಮುಖಿ ಗಣೇಶ ದೇವಸ್ಥಾನದಲ್ಲಿ ನೆರವೇರಲಿದೆ. ಗಂಟುಮೂಟೆ ಖ್ಯಾತಿಯ ನಿಶ್ಚಿತ್ ಮತ್ತು ಚೈತ್ರಾ ರಾವ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಯೂಥ್ ಫುಲ್ ಸ್ಟೋರಿ ಇದು.

‘ಬಂಪರ್’ ಎನ್ನುವ ಇನ್ನೊಂದು ಸಿನಿಮಾಗೂ ಇಂದೇ ಚಾಲನೆ ಸಿಗುತ್ತಿದೆ. ಗವಿಪುರದ ಬಂಡೆ ಮಹಾಕಾಳಿ ದೇವಾಲಯದಲ್ಲಿ  ಧನ್ವೀರ್ ಅವರ ಬಂಪರ್ ಸಿನಿಮಾಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಾಲನೆ ನೀಡಲಿದ್ದಾರೆ. ಈ ಮೂಲಕ ಒಳ್ಳೆ ದಿನ ಎರಡು ಹೊಸಬರ ಚಿತ್ರಗಳಿಗೆ ಚಾಲನೆ ಸಿಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments