Webdunia - Bharat's app for daily news and videos

Install App

ಸಂಕ್ರಾಂತಿ ದಿನಕ್ಕೆ ಎರಡು ಸಿನಿಮಾಗಳಿಗೆ ಮುಹೂರ್ತ

Webdunia
ಬುಧವಾರ, 15 ಜನವರಿ 2020 (08:55 IST)
ಬೆಂಗಳೂರು: ಸಂಕ್ರಾಂತಿ ದಿನದ ಶುಭ ಗಳಿಗೆಯಲ್ಲಿ ಇಂದು ಹೊಸಬರ ಎರಡು ಸಿನಿಮಾಗಳ ಮುಹೂರ್ತ ಕಾರ್ಯಕ್ರಮಗಳು ನೆರವೇರಲಿವೆ.


ಕೆಜಿಎಫ್ 1 ಸಿನಿಮಾ ಸಂಭಾಷಣೆಕಾರ ರಾಘವ್ ವಿನಯ್ ಶಿವಗಂಗೆ ನಿರ್ದೇಶನದ ‘ಟಾಮ್ ಆಂಡ್ ಜೆರ್ರಿ’ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಮಹಾಲಕ್ಷ್ಮಿ ಲೇ ಔಟ್ ನಲ್ಲಿರುವ ಪಂಚಮುಖಿ ಗಣೇಶ ದೇವಸ್ಥಾನದಲ್ಲಿ ನೆರವೇರಲಿದೆ. ಗಂಟುಮೂಟೆ ಖ್ಯಾತಿಯ ನಿಶ್ಚಿತ್ ಮತ್ತು ಚೈತ್ರಾ ರಾವ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಯೂಥ್ ಫುಲ್ ಸ್ಟೋರಿ ಇದು.

‘ಬಂಪರ್’ ಎನ್ನುವ ಇನ್ನೊಂದು ಸಿನಿಮಾಗೂ ಇಂದೇ ಚಾಲನೆ ಸಿಗುತ್ತಿದೆ. ಗವಿಪುರದ ಬಂಡೆ ಮಹಾಕಾಳಿ ದೇವಾಲಯದಲ್ಲಿ  ಧನ್ವೀರ್ ಅವರ ಬಂಪರ್ ಸಿನಿಮಾಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಾಲನೆ ನೀಡಲಿದ್ದಾರೆ. ಈ ಮೂಲಕ ಒಳ್ಳೆ ದಿನ ಎರಡು ಹೊಸಬರ ಚಿತ್ರಗಳಿಗೆ ಚಾಲನೆ ಸಿಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನನ್ನ ಹೋರಾಟ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ: ನಟಿ ರಿನಿ ಜಾರ್ಜ್‌

ಡಿಜಿಪಿ ಹುದ್ದೆಗೆ ಮರಳಿದ ನಟಿ ರನ್ಯಾ ರಾವ್‌ ಮಲ ತಂದೆಗೆ ಬಿಗ್‌ ಶಾಕ್‌

ಕೇರಳ ಕಾಂಗ್ರೆಸ್ ಯುವ ನಾಯಕನ ಮೇಲೆ ಇದೆಂಥಾ ಆರೋಪ, ನಟಿ ದೂರಿಗೆ ಪಕ್ಷ ಶಾಕ್‌

ಬರ್ತ್ ಡೇಗೆ ಪುರುಸೊತ್ತಿಲ್ಲ ಎಂದ ಡಾಲಿ ಧನಂಜಯ್: ಬಡವರ ಮಕ್ಕಳು ಈಗ ಕೈಗೇ ಸಿಗಲ್ಲ ಎಂದ ಫ್ಯಾನ್ಸ್

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಮುಂದಿನ ಸುದ್ದಿ
Show comments