Webdunia - Bharat's app for daily news and videos

Install App

ಕೆಜಿಎಫ್ 2 ಚಿತ್ರತಂಡದಿಂದ ಒಂದೇ ದಿನ ಎರಡು ಗುಡ್ ನ್ಯೂಸ್

Webdunia
ಗುರುವಾರ, 22 ಅಕ್ಟೋಬರ್ 2020 (09:26 IST)
ಬೆಂಗಳೂರು: ಕೆಜಿಎಫ್ 2 ಚಿತ್ರತಂಡ ನಿನ್ನೆ ಒಂದೇ ದಿನ ಎರಡು ಗುಡ್ ನ್ಯೂಸ್ ಕೊಟ್ಟಿದೆ. ಒಂದು ನಾಯಕಿ ಶ್ರೀನಿಧಿ ಶೆಟ್ಟಿ ಕಡೆಯಿಂದ, ಇನ್ನೊಂದು ವಿಲನ್ ಸಂಜಯ್ ದತ್ ರಿಂದ.


ಶ್ರೀನಿಧಿ ಶೆಟ್ಟಿ ನಿನ್ನೆ ಜನ್ಮದಿನ ಆಚರಿಸಿಕೊಂಡಿದ್ದರು. ಹೀಗಾಗಿ ಕೆಜಿಎಫ್ 2 ಚಿತ್ರ ಅವರ ವಿಶೇಷ ಪೋಸ್ಟರ್ ಬಿಡುಗಡೆ ಮಾಡಿ ಅಭಿಮಾನಿಗಳಿಗೆ ಖುಷಿ ಕೊಟ್ಟಿತ್ತು. ಇನ್ನೊಂದು, ಸಂಜಯ್ ದತ್ ಕಡೆಯಿಂದ ಸಿಹಿ ಸುದ್ದಿ ಸಿಕ್ಕಿದೆ. ಅಧೀರ ಪಾತ್ರ ಮಾಡುತ್ತಿರುವ ಸಂಜಯ್ ದತ್ ಶ್ವಾಸಕೋಶ ಸಂಬಂಧೀ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಇದರ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಿದಾಗ ಅಭಿಮಾನಿಗಳಲ್ಲಿ ಅವರು ಮರಳಿ ಕೆಜಿಎಫ್ 2 ಚಿತ್ರತಂಡ ಕೂಡಿಕೊಳ್ಳಲ್ವಾ ಎಂಬ ಆತಂಕವಿತ್ತು. ಆದರೆ ಸಂಜಯ್ ದತ್ ನಿನ್ನೆ ತಾವು ಕ್ಯಾನ್ಸರ್ ನಿಂದ ಗುಣಮುಖರಾಗಿರುವುದಾಗಿ ಘೋಷಿಸಿಕೊಂಡಿದ್ದಾರೆ. ಇದು ಕೆಜಿಎಫ್ ಅಭಿಮಾನಿಗಳಿಗೆ ಖುಷಿ ತಂದಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments