Webdunia - Bharat's app for daily news and videos

Install App

ನನ್ನ ನಿರ್ಧಾರಕ್ಕೆ ಇಬ್ಬರು ಬದ್ದರಾಗಬೇಕು- ರವಿಚಂದ್ರನ್

Webdunia
ಬುಧವಾರ, 19 ಜುಲೈ 2023 (17:00 IST)
ಫೀಲಂ ಛೇಬರ್ ನಲ್ಲಿ ನಟ ರವಿಚಂದ್ರನ್ ಮತ್ತು ನಿರ್ಮಾಪಕ ಕುಮಾರ್  ಮಾತನಾಡಿದ್ರು.ಈ ವೇಳೆ ಮಾತನಾಡಿದ ರವಿಚಂದ್ರನ್ ಎಲ್ಲವನ್ನೂ ಕುಮಾರ್ ಹೇಳಿದ್ದಾರೆ.ಪರಿಸ್ಥಿತಿ ತಣ್ಣಗಾಗಬೇಕು.ಸುದೀಪ್ ಹತ್ತಿರ ನಾನು ಮಾತಾಡ್ಬೇಕು.ಎರಡು ಕಥೆಗಳನ್ನ ಕೇಳ್ತಿನಿ.ನನ್ನ ನಿರ್ಧಾರಕ್ಕೆ ಇಬ್ಬರು ಬದ್ದರಾಗಬೇಕು.20 ವರ್ಷದ ಕಥೆಯಂತೆ ಕಾಣ್ತಿದೆ.ಸುದೀಪ್ ಆದಷ್ಟು ಬೇಗ ಸಿಕ್ತಾರೆ.ನೀವು ಸ್ವಲ್ಪ ಸಮಾಧಾನ ಆಗಿರಿ.ಇಲ್ಲಿ ಕೊಂಕು ನಡೆಸೋ ಕೆಲಸ ಆಗ್ಬೇಕು.ಈಗಾಗಲೇ ಇಬ್ರು ನೊಂದಿದ್ದಾರೆ.ಚಿತ್ರರಂಗದಲ್ಲಿ ನಾವು ಸರಿಯಾಗಬೇಕು.ಒಕ್ಕೂಟದಲ್ಲಿ ಒಗ್ಗಟ್ಟಿರಬೇಕು ಎಂದು ರವಿಚಂದ್ರನ್ ಹೇಳಿದ್ದಾರೆ.
 
ಬಗೆಹರಿಸೋಕೆ ನಾನು ಟ್ರೈ ಮಾಡ್ತೀನಿ.ಪರಿಹಾರ ನಾನು ಹುಡುಕೋ ಪ್ರಯತ್ನ ಮಾಡ್ತೀನಿ.ಒಬ್ಬರ ಮೇಲೆ ಇನ್ನೊಬ್ಬರು ಟೀಕೆ ಮಾಡೋದು ಬಿಡಬೋದು.ಎಲ್ರು ಚೆನ್ನಾಗಿರಬೇಕು ಅಂತ ನನ್ನಾಸೆ.ಸುದೀಪ್ ನನಗೆ ಮಾಣಿಕ್ಯ ಚಿತ್ರದಿಂದ ತುಂಬಾ ಕ್ಲೋಸ್ ಆದ್ರು.ಕುಮಾರ್ ಮುಂಚೆಯಿಂದ ಗೊತ್ತು.ದಾಖಲೆಗಳನ್ನ ನಾನು ನೋಡ್ತೀನಿ ಮೊದಲು ಆಮೇಲೆ ಸುದೀಪ್ ಹತ್ತಿರ ಮಾತಾಡ್ತೀನಿ ಎಂದು ನಟ ರವಿಚಂದ್ರನ್ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments