Webdunia - Bharat's app for daily news and videos

Install App

ಕನ್ನಡ ಕಿರುತೆರೆಯಲ್ಲಿ ಇಂದು ಒಂದೇ ದಿನ ಎರಡು ಧಾರವಾಹಿ ಶುರು

Webdunia
ಸೋಮವಾರ, 15 ಜುಲೈ 2019 (09:56 IST)
ಬೆಂಗಳೂರು: ಧಾರವಾಹಿ ಪ್ರಿಯರಿಗೆ ಕನ್ನಡದ ಎರಡು ವಾಹಿನಿಗಳು ಇಂದು ಒಂದೇ ದಿನ ಎರಡು ಧಾರವಾಹಿಯನ್ನು ಆರಂಭಿಸುತ್ತಿವೆ.


ಜೀ ಕನ್ನಡ ವಾಹಿನಿಯಲ್ಲಿ ಇಂದಿನಿಂದ ರಾಧಾ ಕಲ್ಯಾಣ ಧಾರವಾಹಿ ಆರಂಭವಾಗಲಿದೆ. ಸಂಜೆ 6 ಗಂಟೆಗೆ ಇದು ಪ್ರಸಾರವಾಗಲಿದೆ. ರಾಧ ಎಂಬ ರಾಮನ ಭಕ್ತೆ ಮತ್ತು ಕೃಷ್ಣನ ಗುಣದ ಶ್ರೀಮಂತ ಹುಡುಗನ ನಡುವಿನ ಕತೆಯಿದು.

ಇನ್ನು ಸ್ಟಾರ್ ಸುವರ್ಣ ವಾಹಿನಿಯಲ್ಲಿ ಇಂದಿನಿಂದ ಪ್ರೇಮಲೋಕ ಧಾರವಾಹಿ ಆರಂಭವಾಗುತ್ತಿದೆ. ಇದು ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ. ಅಗ್ನಿಸಾಕ್ಷಿ ಧಾರವಾಹಿ ಖ್ಯಾತಿಯ, ಕಿರುತೆರೆಯ ಮೋಸ್ಟ್ ಫೇವರಿಟ್ ಆಕ್ಟರ್ ವಿಜಯ್ ಸೂರ್ಯ ನಾಯಕನಾಗಿ ಅಭಿನಯಿಸುತ್ತಿರುವ ಧಾರವಾಹಿ ಇಂದಿನಿಂದ ಆರಂಭವಾಗುತ್ತಿದೆ. ಒಂದೇ ದಿನ ಎರಡು ಧಾರವಾಹಿ ಆರಂಭವಾಗುತ್ತಿರುವುದು ಕಿರುತೆರೆ ವೀಕ್ಷಕರಿಗೆ ಬೊಂಬಾಟ್ ಮನರಂಜನೆ ಸಿಗಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments