Webdunia - Bharat's app for daily news and videos

Install App

ಗೌತಮಿ ಫ್ಯಾಮಿಲಿ ಜತೆ ವನದುರ್ಗಾ ಅಮ್ಮನ ಆಶೀರ್ವಾದ ಪಡೆದ ಉಗ್ರಂ ಮಂಜು ಫ್ಯಾಮಿಲಿ

Sampriya
ಗುರುವಾರ, 27 ಮಾರ್ಚ್ 2025 (19:49 IST)
photo Courtesy Instagram
ಬೆಂಗಳೂರು:  ಬಿಗ್‌ಬಾಸ್‌ ಸೀಸನ್ 11ರಲ್ಲಿ ನಟಿ ಗೌತಮಿ ಜಾಧವ್ ಪ್ರತಿ ಕ್ಷಣದಲ್ಲೂ ಸ್ಮರಿಸಿಕೊಳ್ಳುತ್ತಿದ್ದ ಹಾಗೂ ಆರಾಧಿಸುತ್ತಿದ್ದ ವನದುರ್ಗಾ ದೇವಸ್ಥಾನಕ್ಕೆ ನಟ ಉಗ್ರ ಮಂಜು ಅವರು ಫ್ಯಾಮಿಲಿ ಸಮೇತ ಭೇಟಿ ನೀಡಿದ್ದಾರೆ.

ತಂದೆ ಹಾಗೂ ತಾಯಿಯ ಜತೆ ಉಗ್ರಂ ಮಂಜು ಅವರು ವನದುರ್ಗಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಗೌತಮಿ ಹಾಗೂ ಅವರ ಪತಿ ಕೂಡಾ ಇದ್ದರೂ. ಭೇಟಿಯ ಫೋಟೋಗಳನ್ನು ಉಗ್ರಂ ಮಂಜು ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಗೌತಮಿ ಜಾಧವ್ ಅವರು ಬಿಗ್‌ಬಾಸ್ ಮನೆಗೆ ಕಾಲಿಟ್ಟ ದಿನದಿಂದಲೂ ವನದುರ್ಗಾ ದೇವಿಯನ್ನು ತುಂಬಾನೇ ಆರಾಧಿಸುತ್ತಿದ್ದರು. ಇನ್ನೂ ಗೌತಮಿ ಅವರು ಆರಾಧಿಸುವ ರೀತಿ ನೋಡಿ ಈ ವನದುರ್ಗಾ ದೇವಿಯ ಮಹಿಮೆಯ ಬಗ್ಗೆ ಹುಡುಕಾಟವು ಜಾಸ್ತಿಯಾಗಿತ್ತು. ಈ ದೇವಸ್ಥಾನವು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿದೆ.

ಬಿಗ್‌ಬಾಸ್‌ ಸೀಸನ್ 11ರಲ್ಲಿ ತಮ್ಮ ಗೆಳೆತನದ ಮೂಲಕವೇ  ಉಗ್ರಂ ಮಂಜು ಹಾಗೂ ಗೌತಮಿ ಜಾಧವ್ ಗುರುತಿಸಿಕೊಂಡಿದ್ದರು. ಇವರಿಬ್ಬರ ಸ್ನೇಹದ ಬಗ್ಗೆ ನಾನಾ ಮಾತುಗಳು ಬಂದಿದ್ದವು. ಆದರೆ ಇವರಿಬ್ಬರು ದೊಡ್ಮನೆಯಿಂದ ಆಚೆ ಬಂದ್ಮೇಲೂ ಒಳ್ಳೆಯ ಸ್ನೇಹವನ್ನು ಮುಂದುವರೆಸಿಕೊಂಡು ಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments