Webdunia - Bharat's app for daily news and videos

Install App

ಸಿನಿಮಾದಲ್ಲಿ ವಿಲನ್ ಆಗಿ ಅಬ್ಬರಿಸಿದರೂ ದೊಡ್ಮನೆಯಲ್ಲಿ ನಗು ತಂದ ಉಗ್ರಂ ಮಂಜು

Sampriya
ಶನಿವಾರ, 5 ಅಕ್ಟೋಬರ್ 2024 (19:12 IST)
Photo Courtesy X
ಉಗ್ರಂ ಸಿನಿಮಾದ ಮೂಲಕ ಖ್ಯಾತಿ ಗಳಿಸಿದ ಮಂಜುನಾಥ್ ಗೌಡ ಅವರು ಇದೀಗ ಬಿಗ್‌ಬಾಸ್‌ ಮೂಲಕ ಕನ್ನಡಿಗ ಮನಸ್ಸನ್ನು ಗೆಲ್ಲುತ್ತಿದ್ದಾರೆ. ಸಿನಿಮಾದಲ್ಲಿ ವಿಲನ್ ಆಗಿ ಅಬ್ಬರಿಸಿದರೂ ದೊಡ್ಮನೆಯಲ್ಲಿ ಮಾತ್ರ ತಮ್ಮ ಮಿಮಿಕ್ರಿ, ವಿಭಿನ್ನ ಹಾಡಿನ ಮೂಲಕ ಎಲ್ಲರ ಮುಖದಲ್ಲಿ ನಗು ತರುತ್ತಿದ್ದಾರೆ.

ಬಿಗ್‌ಬಾಸ್ ಶುರುವಿನಿಂದಲೂ ಜಗಳ ಆಡುವವರು ಹೆಚ್ಚಾಗಿದ್ದಾರೆ.  ಮನರಂಜನೆ ನೀಡುವವರು ಇಲ್ವೇ ಇಲ್ಲ ಎಂದು ಅನಿಸ್ತಾ ಇರುವಾಗ ಈ ಕೊರತೆಯನ್ನು ಉಗ್ರಂ ಮಂಜು ನೀಗಿಸುತ್ತಿದ್ದಾರೆ. ಬೇಕಾದಲ್ಲಿ ಕೌಂಟರ್ ನೀಡುತ್ತಾ, ಸಹ ಸ್ಪರ್ಧಿಗಳ ಜತೆ ತಮಾಷೆ ಮಾಡುತ್ತಾ, ಆಗಾಗ ತಮ್ಮ ವಿಭಿನ್ನ ಶೈಲಿಯ ಹಾಡಿನ ಮೂಲಕ ನಗಿಸುತ್ತಿದ್ದಾರೆ. ಇದು ಬಿಗ್‌ಬಾಸ್ ಪ್ರಿಯರಿಗೂ ಖುಷಿ ನೀಡುತ್ತಿದೆ.

ಇಂದಿನ ವಾರದ ಕಥೆ ಕಿಚ್ಚನ ಜತೆಯಲ್ಲಿ ಸುದೀಪ್ ಅವರು ಮಂಜು ಮುಂದೆ ಉಗ್ರಂ ತಾಂಡವ ಆಡುತ್ತಿರುವವರು ಯಾರು ಎಂದು ಪ್ರಶ್ನೆ ಮಾಡಿದ್ದಾರೆ.

ಇದಕ್ಕೆ ಕಿಚ್ಚನಿಗೆ ತಮ್ಮದೇ ಶೈಲಿಯಲ್ಲಿ ಉತ್ತರಿಸುವ ಮೂಲಕ ಎಲ್ಲರ ಮುಖದಲ್ಲಿ ನಗು ತರಿಸಿದ್ದಾರೆ. ಒಟ್ಟು ಬಿಗ್‌ಬಾಸ್ ಸೀಸನ್ 11ರಲ್ಲಿ ಮಂಜು ಅವರು ಹೊಸ ಭರವಸೆಯನ್ನು ಮೂಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments