Webdunia - Bharat's app for daily news and videos

Install App

ಮಂಡ್ಯ ರಾಜಕೀಯ ಜಟಾಪಟಿಗೂ ದರ್ಶನ್ ಗೆ ವಂಚನೆ ಪ್ರಕರಣಕ್ಕೂ ಸಂಬಂಧ?!

Webdunia
ಮಂಗಳವಾರ, 13 ಜುಲೈ 2021 (09:20 IST)
ಮೈಸೂರು: ಮಂಡ್ಯ ರಾಜಕೀಯದಲ್ಲಿ ಸದ್ಯಕ್ಕೆ ಅಕ್ರಮ ಗಣಿಗಾರಿಕೆ ವಿಚಾರವಾಗಿ ನಡೆಯುತ್ತಿರುವ ಮಾತಿನ ಜಟಾಪಟಿಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ವಂಚನೆ ಪ್ರಕರಣಕ್ಕೂ ಪರಸ್ಪರ ಸಂಬಂಧವಿದೆಯೇ?


ನಿರ್ಮಾಪಕ ಉಮಾಪತಿ ಗೌಡ ನಿನ್ನೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ನೀಡಿದ ಹೇಳಿಕೆ ನೋಡಿದರೆ ಈ ಅನುಮಾನ ಕಾಡುತ್ತದೆ. ಸುದ್ದಿಗೋಷ್ಠಿಯ ಕೊನೆಯಲ್ಲಿ ಉಮಾಪತಿ ಗೌಡ ದರ್ಶನ್ ನನಗೆ ಹೇಳಿರುವ ವಿಚಾರಗಳನ್ನು ಬಹಿರಂಗಪಡಿಸಿದರೆ ಮಂಡ್ಯದಲ್ಲಿ ಈಗ ನಡೆಯುತ್ತಿರುವ ಸುದ್ದಿಗಿಂತ ಜೋರಾಗಿ ಸ್ಪೋಟವಾಗುತ್ತದೆ ಎಂದಿದ್ದಾರೆ.

ಹೀಗಾಗಿ ಈಗ ನಡೆಯುತ್ತಿರುವ ರಾಜಕೀಯ ಗುದ್ದಾಟಗಳಿಗೂ ಸುಮಲತಾ ಪರ ಪ್ರಚಾರ ಮಾಡಿದ್ದ ನಟ ದರ್ಶನ್ ಗೆ ವಂಚನೆ ಪ್ರಕರಣಕ್ಕೂ ಸಂಬಂಧವಿದೆಯೇ ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸ್ಮೈಲ್‌ ರಾಜ ಹಾಸ್ಯನಟ ಮದನ್‌ಬಾಲು ನಿಧನ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಮುಂದಿನ ಸುದ್ದಿ
Show comments