Webdunia - Bharat's app for daily news and videos

Install App

ಮಂಡ್ಯ ರಾಜಕೀಯ ಜಟಾಪಟಿಗೂ ದರ್ಶನ್ ಗೆ ವಂಚನೆ ಪ್ರಕರಣಕ್ಕೂ ಸಂಬಂಧ?!

Webdunia
ಮಂಗಳವಾರ, 13 ಜುಲೈ 2021 (09:20 IST)
ಮೈಸೂರು: ಮಂಡ್ಯ ರಾಜಕೀಯದಲ್ಲಿ ಸದ್ಯಕ್ಕೆ ಅಕ್ರಮ ಗಣಿಗಾರಿಕೆ ವಿಚಾರವಾಗಿ ನಡೆಯುತ್ತಿರುವ ಮಾತಿನ ಜಟಾಪಟಿಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ವಂಚನೆ ಪ್ರಕರಣಕ್ಕೂ ಪರಸ್ಪರ ಸಂಬಂಧವಿದೆಯೇ?


ನಿರ್ಮಾಪಕ ಉಮಾಪತಿ ಗೌಡ ನಿನ್ನೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ನೀಡಿದ ಹೇಳಿಕೆ ನೋಡಿದರೆ ಈ ಅನುಮಾನ ಕಾಡುತ್ತದೆ. ಸುದ್ದಿಗೋಷ್ಠಿಯ ಕೊನೆಯಲ್ಲಿ ಉಮಾಪತಿ ಗೌಡ ದರ್ಶನ್ ನನಗೆ ಹೇಳಿರುವ ವಿಚಾರಗಳನ್ನು ಬಹಿರಂಗಪಡಿಸಿದರೆ ಮಂಡ್ಯದಲ್ಲಿ ಈಗ ನಡೆಯುತ್ತಿರುವ ಸುದ್ದಿಗಿಂತ ಜೋರಾಗಿ ಸ್ಪೋಟವಾಗುತ್ತದೆ ಎಂದಿದ್ದಾರೆ.

ಹೀಗಾಗಿ ಈಗ ನಡೆಯುತ್ತಿರುವ ರಾಜಕೀಯ ಗುದ್ದಾಟಗಳಿಗೂ ಸುಮಲತಾ ಪರ ಪ್ರಚಾರ ಮಾಡಿದ್ದ ನಟ ದರ್ಶನ್ ಗೆ ವಂಚನೆ ಪ್ರಕರಣಕ್ಕೂ ಸಂಬಂಧವಿದೆಯೇ ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shivanna: ಅಷ್ಟೆಲ್ಲಾ ವಿವಾದವಾದವರೂ ಕುಲದಲ್ಲಿ ಕೀಳ್ಯಾವುದೋ ನಿರ್ಮಾಪಕರಿಗೆ ಶಿವಣ್ಣ ಕಡೆಯಿಂದ ಫೋನ್

Kamal Hassan: ಕಮಲ್ ಹಾಸನ್ ವಿರುದ್ಧ ಪ್ರತಿಭಟನೆಗೆ ಕರ್ನಾಟಕ ಬಂದ್ ಅಂತೆ: ಸಾರ್ವಜನಿಕರಿಂದಲೇ ಟೀಕೆ

ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಲು ಗಡುವು: ಥಗ್ ಲೈಫ್ ಸಿನಿಮಾಕ್ಕೆ ರಾಜ್ಯದಲ್ಲಿ ಬ್ಯಾನ್‌ ಎಚ್ಚರಿಕೆ

Actor Kamal Hassan: ಮೌನವಾಗಿರುವ ಕೆಲ ನಟರ ಮಧ್ಯೆ ಚೇತನ್ ಹೇಳಿಕೆಗೆ ಭಾರೀ ಮೆಚ್ಚುಗೆ

150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಣ್ಣಹಚ್ಚಿದ ಬಹುಭಾಷಾ ಹಿರಿಯ ನಟ ರಾಜೇಶ್‌ ಇನ್ನಿಲ್ಲ

ಮುಂದಿನ ಸುದ್ದಿ
Show comments