Select Your Language

Notifications

webdunia
webdunia
webdunia
webdunia

ಮಂಡ್ಯ ರಾಜಕೀಯ ಜಟಾಪಟಿಗೂ ದರ್ಶನ್ ಗೆ ವಂಚನೆ ಪ್ರಕರಣಕ್ಕೂ ಸಂಬಂಧ?!

ಮಂಡ್ಯ ರಾಜಕೀಯ ಜಟಾಪಟಿಗೂ ದರ್ಶನ್ ಗೆ ವಂಚನೆ ಪ್ರಕರಣಕ್ಕೂ ಸಂಬಂಧ?!
ಮೈಸೂರು , ಮಂಗಳವಾರ, 13 ಜುಲೈ 2021 (09:20 IST)
ಮೈಸೂರು: ಮಂಡ್ಯ ರಾಜಕೀಯದಲ್ಲಿ ಸದ್ಯಕ್ಕೆ ಅಕ್ರಮ ಗಣಿಗಾರಿಕೆ ವಿಚಾರವಾಗಿ ನಡೆಯುತ್ತಿರುವ ಮಾತಿನ ಜಟಾಪಟಿಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ವಂಚನೆ ಪ್ರಕರಣಕ್ಕೂ ಪರಸ್ಪರ ಸಂಬಂಧವಿದೆಯೇ?


ನಿರ್ಮಾಪಕ ಉಮಾಪತಿ ಗೌಡ ನಿನ್ನೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ನೀಡಿದ ಹೇಳಿಕೆ ನೋಡಿದರೆ ಈ ಅನುಮಾನ ಕಾಡುತ್ತದೆ. ಸುದ್ದಿಗೋಷ್ಠಿಯ ಕೊನೆಯಲ್ಲಿ ಉಮಾಪತಿ ಗೌಡ ದರ್ಶನ್ ನನಗೆ ಹೇಳಿರುವ ವಿಚಾರಗಳನ್ನು ಬಹಿರಂಗಪಡಿಸಿದರೆ ಮಂಡ್ಯದಲ್ಲಿ ಈಗ ನಡೆಯುತ್ತಿರುವ ಸುದ್ದಿಗಿಂತ ಜೋರಾಗಿ ಸ್ಪೋಟವಾಗುತ್ತದೆ ಎಂದಿದ್ದಾರೆ.

ಹೀಗಾಗಿ ಈಗ ನಡೆಯುತ್ತಿರುವ ರಾಜಕೀಯ ಗುದ್ದಾಟಗಳಿಗೂ ಸುಮಲತಾ ಪರ ಪ್ರಚಾರ ಮಾಡಿದ್ದ ನಟ ದರ್ಶನ್ ಗೆ ವಂಚನೆ ಪ್ರಕರಣಕ್ಕೂ ಸಂಬಂಧವಿದೆಯೇ ಎಂಬ ಅನುಮಾನ ಮೂಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡದಲ್ಲೂ ಶುರುವಾಯ್ತು ದೃಶ್ಯ 2 ಶೂಟಿಂಗ್