Webdunia - Bharat's app for daily news and videos

Install App

ಮಂಡ್ಯ ರಾಜಕೀಯ ಜಟಾಪಟಿಗೂ ದರ್ಶನ್ ಗೆ ವಂಚನೆ ಪ್ರಕರಣಕ್ಕೂ ಸಂಬಂಧ?!

Webdunia
ಮಂಗಳವಾರ, 13 ಜುಲೈ 2021 (09:20 IST)
ಮೈಸೂರು: ಮಂಡ್ಯ ರಾಜಕೀಯದಲ್ಲಿ ಸದ್ಯಕ್ಕೆ ಅಕ್ರಮ ಗಣಿಗಾರಿಕೆ ವಿಚಾರವಾಗಿ ನಡೆಯುತ್ತಿರುವ ಮಾತಿನ ಜಟಾಪಟಿಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ವಂಚನೆ ಪ್ರಕರಣಕ್ಕೂ ಪರಸ್ಪರ ಸಂಬಂಧವಿದೆಯೇ?


ನಿರ್ಮಾಪಕ ಉಮಾಪತಿ ಗೌಡ ನಿನ್ನೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ನೀಡಿದ ಹೇಳಿಕೆ ನೋಡಿದರೆ ಈ ಅನುಮಾನ ಕಾಡುತ್ತದೆ. ಸುದ್ದಿಗೋಷ್ಠಿಯ ಕೊನೆಯಲ್ಲಿ ಉಮಾಪತಿ ಗೌಡ ದರ್ಶನ್ ನನಗೆ ಹೇಳಿರುವ ವಿಚಾರಗಳನ್ನು ಬಹಿರಂಗಪಡಿಸಿದರೆ ಮಂಡ್ಯದಲ್ಲಿ ಈಗ ನಡೆಯುತ್ತಿರುವ ಸುದ್ದಿಗಿಂತ ಜೋರಾಗಿ ಸ್ಪೋಟವಾಗುತ್ತದೆ ಎಂದಿದ್ದಾರೆ.

ಹೀಗಾಗಿ ಈಗ ನಡೆಯುತ್ತಿರುವ ರಾಜಕೀಯ ಗುದ್ದಾಟಗಳಿಗೂ ಸುಮಲತಾ ಪರ ಪ್ರಚಾರ ಮಾಡಿದ್ದ ನಟ ದರ್ಶನ್ ಗೆ ವಂಚನೆ ಪ್ರಕರಣಕ್ಕೂ ಸಂಬಂಧವಿದೆಯೇ ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೇವರೇ ಬಂದು ಹೇಳಿದ್ರೂ ಕ್ಷಮೆ ಕೇಳಲ್ಲ ಎಂದ ರಚಿತಾ ರಾಮ್: ನಾವಿದ್ದೀವಿ ಎಂದ ಡಿ ಬಾಸ್ ಫ್ಯಾನ್ಸ್

ಬೆಂಗಳೂರಿಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ನಟ ಅನಿರುದ್ಧ ಜತ್ಕರ್

ನಟ ಯಶ್ ತಾಯಿ ಬಂಡವಾಳ ಹೂಡಿದ ಮೊದಲ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ

ಲಕ್ಷ್ಮೀ ನಿವಾಸ ಧಾರವಾಹಿಗೆ ಶ್ವೇತಾ ಗುಡ್ ಬೈ: ಲಕ್ಷ್ಮೀ ಪಾತ್ರಕ್ಕೆ ಬಂದ ಹೊಸ ನಟಿ ಇವರೇ

ಮುಂದಿನ ಸುದ್ದಿ
Show comments