ವಂಚನೆ ಪ್ರಕರಣ: ದೇವರ ಮೊರೆ ಹೋದ ನಿರ್ಮಾಪಕ ಉಮಾಪತಿ ಗೌಡ

Webdunia
ಬುಧವಾರ, 14 ಜುಲೈ 2021 (10:37 IST)
ಬೆಂಗಳೂರು: ನಟ ದರ್ಶನ್ ವಿರುದ್ಧ ನಡೆದಿದೆ ಎನ್ನಲಾದ 25 ಕೋಟಿ ರೂ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಆರೋಪಿ ಅರುಣಾಕುಮಾರಿ ತಮ್ಮ ಹೆಸರನ್ನು ಪದೇ ಪದೇ ಹೇಳುತ್ತಿರುವುದರ ಮಧ‍್ಯೆ ನಿರ್ಮಾಪಕ ಉಮಾಪತಿ ಗೌಡ ಈಗ ದೇವರ ಮೊರೆ ಹೋಗಿದ್ದಾರೆ.


ವಂಚನೆ ಪ್ರಕರಣದಿಂದಾಗಿ ದರ್ಶನ್ ಮತ್ತು ರಾಬರ್ಟ್ ನಿರ್ಮಾಪಕ ಉಮಾಪತಿ ಗೌಡ ನಡುವಿನ ಸ್ನೇಹದ ಮಧ್ಯೆ ಬಿರಕುಂಟಾಗಿದೆ. ಇಬ್ಬರೂ ಕೂತು ಮಾತುಕತೆ ನಡೆಸಿ ತಮ್ಮ ನಡುವಿನ ವೈಮನಸ್ಯ ತಿಳಿಯಾಗಿಸಿದ್ದರೂ, ಕಾನೂನು ಪ್ರಕಾರ ಪ್ರಕರಣದ ತನಿಖೆ ಮುಂದುವರಿಯಲಿದೆ.

ಇದರ ನಡುವೆ ಇಂದು ಉಮಾಪತಿ ಗೌಡ ಬನಶಂಕರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದು, ತಮಗೆ ಎದುರಾದ ಸಂಕಷ್ಟದಿಂದ ಪಾರು ಮಾಡುವಂತೆ ದೇವರ ಮೊರೆ ಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಡೇಟ್‌ ಫಿಕ್ಸ್, ಇಲ್ಲಿದೆ ಮಾಹಿತಿ

ದರ್ಶನ್‌ ಜೈಲಲ್ಲಿ ಇದ್ರೂ ಬರ್ತಡೇ ದಿನ ಅಪ್ಪನನ್ನು ನೋಡಲು ಮಿಸ್ ಮಾಡದ ವಿನೀಶ್‌

ದರ್ಶನ್ ಬರ್ತಡೇ ದಿನ ವಿಶೇಷ ಕಾರ್ಯ ಮಾಡಿದ ನಟಿ ತನಿಷಾ ಕುಪ್ಪಂಡ

ದರ್ಶನ್ ಹುಟ್ಟುಹಬ್ಬ ದಿನವೇ ಪವಿತ್ರಾ ಗೌಡಗೆ ನಿರಾಸೆ

ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ ಪ್ರಕರಣ: ಶೂಟರ್ ಸೇರಿ ಆರು ಮಂದಿ ಅರೆಸ್ಟ್‌

ಮುಂದಿನ ಸುದ್ದಿ
Show comments