ವಂಚನೆ ಪ್ರಕರಣ: ದೇವರ ಮೊರೆ ಹೋದ ನಿರ್ಮಾಪಕ ಉಮಾಪತಿ ಗೌಡ

Webdunia
ಬುಧವಾರ, 14 ಜುಲೈ 2021 (10:37 IST)
ಬೆಂಗಳೂರು: ನಟ ದರ್ಶನ್ ವಿರುದ್ಧ ನಡೆದಿದೆ ಎನ್ನಲಾದ 25 ಕೋಟಿ ರೂ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಆರೋಪಿ ಅರುಣಾಕುಮಾರಿ ತಮ್ಮ ಹೆಸರನ್ನು ಪದೇ ಪದೇ ಹೇಳುತ್ತಿರುವುದರ ಮಧ‍್ಯೆ ನಿರ್ಮಾಪಕ ಉಮಾಪತಿ ಗೌಡ ಈಗ ದೇವರ ಮೊರೆ ಹೋಗಿದ್ದಾರೆ.


ವಂಚನೆ ಪ್ರಕರಣದಿಂದಾಗಿ ದರ್ಶನ್ ಮತ್ತು ರಾಬರ್ಟ್ ನಿರ್ಮಾಪಕ ಉಮಾಪತಿ ಗೌಡ ನಡುವಿನ ಸ್ನೇಹದ ಮಧ್ಯೆ ಬಿರಕುಂಟಾಗಿದೆ. ಇಬ್ಬರೂ ಕೂತು ಮಾತುಕತೆ ನಡೆಸಿ ತಮ್ಮ ನಡುವಿನ ವೈಮನಸ್ಯ ತಿಳಿಯಾಗಿಸಿದ್ದರೂ, ಕಾನೂನು ಪ್ರಕಾರ ಪ್ರಕರಣದ ತನಿಖೆ ಮುಂದುವರಿಯಲಿದೆ.

ಇದರ ನಡುವೆ ಇಂದು ಉಮಾಪತಿ ಗೌಡ ಬನಶಂಕರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದು, ತಮಗೆ ಎದುರಾದ ಸಂಕಷ್ಟದಿಂದ ಪಾರು ಮಾಡುವಂತೆ ದೇವರ ಮೊರೆ ಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆರ್‌ಸಿಬಿ ಆಟಗಾರ ದೇವದತ್‌ ಪಡಿಕ್ಕಲ್ ಜತೆ ನಟಿ ಶೆಹನಾಜ್ ಗಿಲ್ ಡೇಟಿಂಗ್

ಅಯೋಧ್ಯೆಯಲ್ಲಿ ₹3.31ಕೋಟಿಯ ಭೂಮಿ ಖರೀದಿಸಿದ ನಟ ರಣಬೀರ್ ಕಪೂರ್

ರಜನಿಕಾಂತ್‌ ಅಭಿನಯದ ಜೈಲರ್ 2 ಸೆಟ್‌ನಲ್ಲಿ ದುರ್ಘಟನೆ: ವಿದ್ಯುತ್ ಶಾಕ್‌ ತಗಲಿ ತಂತ್ರಜ್ಞ ಸಾವು

ಇದೇನಾಗಿ ಹೋಯ್ತು.. ಸುಪ್ರೀಂಕೋರ್ಟ್ ತೀರ್ಪಿನಿಂದ ನಟ ದರ್ಶನ್ ಗೆ ಸಂಕಷ್ಟ

ಹಿಟ್ಲರ್ ಸೀರಿಯಲ್‌ನಲ್ಲಿ ದಿಲೀಪ್ ರಾಜ್‌ಗೆ ನಾಯಕಿಯಾಗಿದ್ದ ಮಲೈಕಾ ಭಾವುಕಾ ಪೋಸ್ಟ್‌

ಮುಂದಿನ ಸುದ್ದಿ
Show comments