Webdunia - Bharat's app for daily news and videos

Install App

ವಂಚನೆ ಪ್ರಕರಣ: ದೇವರ ಮೊರೆ ಹೋದ ನಿರ್ಮಾಪಕ ಉಮಾಪತಿ ಗೌಡ

Webdunia
ಬುಧವಾರ, 14 ಜುಲೈ 2021 (10:37 IST)
ಬೆಂಗಳೂರು: ನಟ ದರ್ಶನ್ ವಿರುದ್ಧ ನಡೆದಿದೆ ಎನ್ನಲಾದ 25 ಕೋಟಿ ರೂ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಆರೋಪಿ ಅರುಣಾಕುಮಾರಿ ತಮ್ಮ ಹೆಸರನ್ನು ಪದೇ ಪದೇ ಹೇಳುತ್ತಿರುವುದರ ಮಧ‍್ಯೆ ನಿರ್ಮಾಪಕ ಉಮಾಪತಿ ಗೌಡ ಈಗ ದೇವರ ಮೊರೆ ಹೋಗಿದ್ದಾರೆ.


ವಂಚನೆ ಪ್ರಕರಣದಿಂದಾಗಿ ದರ್ಶನ್ ಮತ್ತು ರಾಬರ್ಟ್ ನಿರ್ಮಾಪಕ ಉಮಾಪತಿ ಗೌಡ ನಡುವಿನ ಸ್ನೇಹದ ಮಧ್ಯೆ ಬಿರಕುಂಟಾಗಿದೆ. ಇಬ್ಬರೂ ಕೂತು ಮಾತುಕತೆ ನಡೆಸಿ ತಮ್ಮ ನಡುವಿನ ವೈಮನಸ್ಯ ತಿಳಿಯಾಗಿಸಿದ್ದರೂ, ಕಾನೂನು ಪ್ರಕಾರ ಪ್ರಕರಣದ ತನಿಖೆ ಮುಂದುವರಿಯಲಿದೆ.

ಇದರ ನಡುವೆ ಇಂದು ಉಮಾಪತಿ ಗೌಡ ಬನಶಂಕರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದು, ತಮಗೆ ಎದುರಾದ ಸಂಕಷ್ಟದಿಂದ ಪಾರು ಮಾಡುವಂತೆ ದೇವರ ಮೊರೆ ಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments