Webdunia - Bharat's app for daily news and videos

Install App

ವಂಚನೆ ಪ್ರಕರಣ: ದೇವರ ಮೊರೆ ಹೋದ ನಿರ್ಮಾಪಕ ಉಮಾಪತಿ ಗೌಡ

Webdunia
ಬುಧವಾರ, 14 ಜುಲೈ 2021 (10:37 IST)
ಬೆಂಗಳೂರು: ನಟ ದರ್ಶನ್ ವಿರುದ್ಧ ನಡೆದಿದೆ ಎನ್ನಲಾದ 25 ಕೋಟಿ ರೂ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಆರೋಪಿ ಅರುಣಾಕುಮಾರಿ ತಮ್ಮ ಹೆಸರನ್ನು ಪದೇ ಪದೇ ಹೇಳುತ್ತಿರುವುದರ ಮಧ‍್ಯೆ ನಿರ್ಮಾಪಕ ಉಮಾಪತಿ ಗೌಡ ಈಗ ದೇವರ ಮೊರೆ ಹೋಗಿದ್ದಾರೆ.


ವಂಚನೆ ಪ್ರಕರಣದಿಂದಾಗಿ ದರ್ಶನ್ ಮತ್ತು ರಾಬರ್ಟ್ ನಿರ್ಮಾಪಕ ಉಮಾಪತಿ ಗೌಡ ನಡುವಿನ ಸ್ನೇಹದ ಮಧ್ಯೆ ಬಿರಕುಂಟಾಗಿದೆ. ಇಬ್ಬರೂ ಕೂತು ಮಾತುಕತೆ ನಡೆಸಿ ತಮ್ಮ ನಡುವಿನ ವೈಮನಸ್ಯ ತಿಳಿಯಾಗಿಸಿದ್ದರೂ, ಕಾನೂನು ಪ್ರಕಾರ ಪ್ರಕರಣದ ತನಿಖೆ ಮುಂದುವರಿಯಲಿದೆ.

ಇದರ ನಡುವೆ ಇಂದು ಉಮಾಪತಿ ಗೌಡ ಬನಶಂಕರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದು, ತಮಗೆ ಎದುರಾದ ಸಂಕಷ್ಟದಿಂದ ಪಾರು ಮಾಡುವಂತೆ ದೇವರ ಮೊರೆ ಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರವಾಹಕ್ಕೆ ನಲುಗಿದ ನೇಪಾಳದ ಕಡೆ ಪ್ರಯಾಣ ಬೆಳೆಸಿದ ನಟ ಸೋನು ಸೂದ್‌

5ತಿಂಗಳಿಗೆ ರ್ಯಾಪರ್ ಬಾದ್ಶಾ, ನಟಿ ಇಶಾ ರಿಶಿ ದಾಂಪತ್ಯದಲ್ಲಿ ಬಿರುಕು, ಪೋಸ್ಟ್‌

ಟಾಕ್ಸಿಕ್ 300 ಕೋಟಿ ಕ್ಲಬ್ ಗೆ ಸೇರ್ಪಡೆಯಾಯ್ತಾ… ಐದನೇ ದಿನ ಗಳಿಸಿದ್ದೆಷ್ಟು ಇಲ್ಲಿದೆ ವಿವರ

ಬಿಗ್ ಬಾಸ್ ಕನ್ನಡ 13 ಕ್ಕೆ ಹೋಗುತ್ತಿರುವ ಸ್ಪರ್ಧಿಗಳು ಯಾರು, ಇಲ್ಲಿದೆ ಸಂಭಾವ್ಯರ ಪಟ್ಟಿ

ಭಾನುವಾರ ಚೇತರಿಸಿದೆಯಾ ಟಾಕ್ಸಿಕ್ ಗಳಿಕೆ: ಇದುವರೆಗಿನ ಒಟ್ಟು ಗಳಿಕೆಯ ಕಂಪ್ಲೀಟ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments