Webdunia - Bharat's app for daily news and videos

Install App

ನಟ ದರ್ಶನ್‌ ಗೆ ಉಮಾಪತಿ ಟಾಂಗ್‌!

geetha
ಶುಕ್ರವಾರ, 23 ಫೆಬ್ರವರಿ 2024 (16:32 IST)
ಬೆಂಗಳೂರು :ನಟ ದರ್ಶನ್‌ ಅವಹೇಳನಕಾರಿ ಹೇಳಿಕೆ ನೀಡಿದ ಬಗ್ಗೆ  ನಿರ್ಮಾಪಕ ಉಮಾಪತಿ ಪ್ರತಿಕ್ರಿಯೆ ನೀಡಿದ್ದಾರೆ. ತಪ್ಪು ಯಾರೇ ಮಾಡಿದರೂ ಅದು ತಪ್ಪೇ ಎಂದಿರುವ ನಿರ್ಮಾಪಕ ಉಮಾಪತಿ, ನಾವೆಲ್ಲರೂ ಸಿನಿಮಾ ಮೂಲಕ ಸಂದೇಶ ಹರಡಬೇಕೇ ಹೊರತು ಈ ರೀತಿ ಅಲ್ಲಎಂದಿದ್ದಾರೆ. ಈ ವಿವಾದದಿಂದ ಸಮಾಜಕ್ಕೆ ಯಾವುದೇ ಸಂದೇಶ ನೀಡಲಾಗದು ಎಂದು ಉಮಾಪತಿ ಹೇಳಿದ್ದಾರೆ. 
 
ಸಮಾಜದಲ್ಲಿ ತೂಕವಿರುವ ವ್ಯಕ್ತಿ ಘನತೆಯಿಂದ ಇರಬೇಕು ಎಂದು ನಟ ದರ್ಶನ್‌ ಗೆ ಟಾಂಗ್‌ ನೀಡಿದ್ದಾರೆ.  ಜೊತೆಗೆ, ದೇಹದಲ್ಲಿ ತೂಕವಿದ್ದರೆ ಸಾಲದು. ಮಾತಿನಲ್ಲೂ ತೂಕವಿರಬೇಕು ಎಂದು ದರ್ಶನ್‌ ಸ್ಥೂಲದೇಹದ ಬಗ್ಗೆ ನಿರ್ಮಾಪಕ ಉಮಾಪತಿ ಲೇವಡಿ ಮಾಡಿದ್ದಾರೆ. ಕಾಟೇರ ಟೈಟಲ್‌ ವಿವಾದಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ನಿರ್ಮಾಪಕ ಉಮಾಪತಿ ವಿರುದ್ದ ನೀಡಿದ ಹೇಳಿಕೆ ಟೀಕೆಗೊಳಗಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments