Webdunia - Bharat's app for daily news and videos

Install App

ನಟ ದರ್ಶನ್‌ ಗೆ ಉಮಾಪತಿ ಟಾಂಗ್‌!

geetha
ಶುಕ್ರವಾರ, 23 ಫೆಬ್ರವರಿ 2024 (16:32 IST)
ಬೆಂಗಳೂರು :ನಟ ದರ್ಶನ್‌ ಅವಹೇಳನಕಾರಿ ಹೇಳಿಕೆ ನೀಡಿದ ಬಗ್ಗೆ  ನಿರ್ಮಾಪಕ ಉಮಾಪತಿ ಪ್ರತಿಕ್ರಿಯೆ ನೀಡಿದ್ದಾರೆ. ತಪ್ಪು ಯಾರೇ ಮಾಡಿದರೂ ಅದು ತಪ್ಪೇ ಎಂದಿರುವ ನಿರ್ಮಾಪಕ ಉಮಾಪತಿ, ನಾವೆಲ್ಲರೂ ಸಿನಿಮಾ ಮೂಲಕ ಸಂದೇಶ ಹರಡಬೇಕೇ ಹೊರತು ಈ ರೀತಿ ಅಲ್ಲಎಂದಿದ್ದಾರೆ. ಈ ವಿವಾದದಿಂದ ಸಮಾಜಕ್ಕೆ ಯಾವುದೇ ಸಂದೇಶ ನೀಡಲಾಗದು ಎಂದು ಉಮಾಪತಿ ಹೇಳಿದ್ದಾರೆ. 
 
ಸಮಾಜದಲ್ಲಿ ತೂಕವಿರುವ ವ್ಯಕ್ತಿ ಘನತೆಯಿಂದ ಇರಬೇಕು ಎಂದು ನಟ ದರ್ಶನ್‌ ಗೆ ಟಾಂಗ್‌ ನೀಡಿದ್ದಾರೆ.  ಜೊತೆಗೆ, ದೇಹದಲ್ಲಿ ತೂಕವಿದ್ದರೆ ಸಾಲದು. ಮಾತಿನಲ್ಲೂ ತೂಕವಿರಬೇಕು ಎಂದು ದರ್ಶನ್‌ ಸ್ಥೂಲದೇಹದ ಬಗ್ಗೆ ನಿರ್ಮಾಪಕ ಉಮಾಪತಿ ಲೇವಡಿ ಮಾಡಿದ್ದಾರೆ. ಕಾಟೇರ ಟೈಟಲ್‌ ವಿವಾದಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ನಿರ್ಮಾಪಕ ಉಮಾಪತಿ ವಿರುದ್ದ ನೀಡಿದ ಹೇಳಿಕೆ ಟೀಕೆಗೊಳಗಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments