Webdunia - Bharat's app for daily news and videos

Install App

ಲಾಕ್ ಡೌನ್ ತೆರವಾದರೂ ಚಿತ್ರರಂಗಕ್ಕೆ ಸಿಗದು ಸಿಹಿ ಸುದ್ದಿ

Webdunia
ಮಂಗಳವಾರ, 8 ಜೂನ್ 2021 (09:02 IST)
ಬೆಂಗಳೂರು: ಲಾಕ್ ಡೌನ್ ತೆರೆಯಲು ಇನ್ನು ಒಂದು ವಾರ ಬಾಕಿಯಿದೆ. ಅದಾದ ಬಳಿಕ ರಾಜ್ಯ ಸರ್ಕಾರ ಅನ್ ಲಾಕ್ ಪ್ರಕ್ರಿಯೆಗೆ ಚಾಲನೆ ನೀಡಲಿದೆ. ಹಾಗಿದ್ದರೂ ಚಿತ್ರರಂಗಕ್ಕೆ ಸಿಹಿ ಸುದ್ದಿ ಸಿಗದು.


ಚಿತ್ರಮಂದಿರಗಳಲ್ಲಿ ಶೇ.100 ಪ್ರೇಕ್ಷಕರಿಗೆ ಅನುಮತಿ ಸಿಗುವುದು ಚಿತ್ರ ನಿರ್ಮಾಪಕರ ಬೇಡಿಕೆ. ಆದರೆ ಸದ್ಯದ ಪರಿಸ್ಥಿತಿ ನೋಡಿದರೆ ಸರ್ಕಾರ ಒಂದೇ ಬಾರಿಗೆ ಶೇ.100 ಪ್ರೇಕ್ಷಕರಿಗೆ ಅವಕಾಶ ನೀಡುವ ಸಾಧ‍್ಯತೆ ಕಡಿಮೆ.

ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ನೀಡುವ ಸಾಧ್ಯತೆಯೇ ಕಡಿಮೆ. ಒಂದು ವೇಳೆ ತೆರೆಯಲು ಅವಕಾಶ ಸಿಕ್ಕರೂ ಶೇ. 50 ಪ್ರೇಕ್ಷಕರ ಉಪಸ್ಥಿತಿಗೆ ಮಾತ್ರ ಅವಕಾಶ ಸಿಕ್ಕೀತು. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಚಿತ್ರ ನಿರ್ಮಾಪಕರ ಕಷ್ಟ ಮುಗಿಯುವಂತೆ ಕಾಣುತ್ತಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments