Webdunia - Bharat's app for daily news and videos

Install App

ಲಾಕ್ ಡೌನ್ ತೆರವಾದರೂ ಚಿತ್ರರಂಗಕ್ಕೆ ಸಿಗದು ಸಿಹಿ ಸುದ್ದಿ

Webdunia
ಮಂಗಳವಾರ, 8 ಜೂನ್ 2021 (09:02 IST)
ಬೆಂಗಳೂರು: ಲಾಕ್ ಡೌನ್ ತೆರೆಯಲು ಇನ್ನು ಒಂದು ವಾರ ಬಾಕಿಯಿದೆ. ಅದಾದ ಬಳಿಕ ರಾಜ್ಯ ಸರ್ಕಾರ ಅನ್ ಲಾಕ್ ಪ್ರಕ್ರಿಯೆಗೆ ಚಾಲನೆ ನೀಡಲಿದೆ. ಹಾಗಿದ್ದರೂ ಚಿತ್ರರಂಗಕ್ಕೆ ಸಿಹಿ ಸುದ್ದಿ ಸಿಗದು.


ಚಿತ್ರಮಂದಿರಗಳಲ್ಲಿ ಶೇ.100 ಪ್ರೇಕ್ಷಕರಿಗೆ ಅನುಮತಿ ಸಿಗುವುದು ಚಿತ್ರ ನಿರ್ಮಾಪಕರ ಬೇಡಿಕೆ. ಆದರೆ ಸದ್ಯದ ಪರಿಸ್ಥಿತಿ ನೋಡಿದರೆ ಸರ್ಕಾರ ಒಂದೇ ಬಾರಿಗೆ ಶೇ.100 ಪ್ರೇಕ್ಷಕರಿಗೆ ಅವಕಾಶ ನೀಡುವ ಸಾಧ‍್ಯತೆ ಕಡಿಮೆ.

ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ನೀಡುವ ಸಾಧ್ಯತೆಯೇ ಕಡಿಮೆ. ಒಂದು ವೇಳೆ ತೆರೆಯಲು ಅವಕಾಶ ಸಿಕ್ಕರೂ ಶೇ. 50 ಪ್ರೇಕ್ಷಕರ ಉಪಸ್ಥಿತಿಗೆ ಮಾತ್ರ ಅವಕಾಶ ಸಿಕ್ಕೀತು. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಚಿತ್ರ ನಿರ್ಮಾಪಕರ ಕಷ್ಟ ಮುಗಿಯುವಂತೆ ಕಾಣುತ್ತಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments