Webdunia - Bharat's app for daily news and videos

Install App

ಲಾಕ್ ಡೌನ್ ತೆರವಾದರೂ ಚಿತ್ರರಂಗಕ್ಕೆ ಸಿಗದು ಸಿಹಿ ಸುದ್ದಿ

Webdunia
ಮಂಗಳವಾರ, 8 ಜೂನ್ 2021 (09:02 IST)
ಬೆಂಗಳೂರು: ಲಾಕ್ ಡೌನ್ ತೆರೆಯಲು ಇನ್ನು ಒಂದು ವಾರ ಬಾಕಿಯಿದೆ. ಅದಾದ ಬಳಿಕ ರಾಜ್ಯ ಸರ್ಕಾರ ಅನ್ ಲಾಕ್ ಪ್ರಕ್ರಿಯೆಗೆ ಚಾಲನೆ ನೀಡಲಿದೆ. ಹಾಗಿದ್ದರೂ ಚಿತ್ರರಂಗಕ್ಕೆ ಸಿಹಿ ಸುದ್ದಿ ಸಿಗದು.


ಚಿತ್ರಮಂದಿರಗಳಲ್ಲಿ ಶೇ.100 ಪ್ರೇಕ್ಷಕರಿಗೆ ಅನುಮತಿ ಸಿಗುವುದು ಚಿತ್ರ ನಿರ್ಮಾಪಕರ ಬೇಡಿಕೆ. ಆದರೆ ಸದ್ಯದ ಪರಿಸ್ಥಿತಿ ನೋಡಿದರೆ ಸರ್ಕಾರ ಒಂದೇ ಬಾರಿಗೆ ಶೇ.100 ಪ್ರೇಕ್ಷಕರಿಗೆ ಅವಕಾಶ ನೀಡುವ ಸಾಧ‍್ಯತೆ ಕಡಿಮೆ.

ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ನೀಡುವ ಸಾಧ್ಯತೆಯೇ ಕಡಿಮೆ. ಒಂದು ವೇಳೆ ತೆರೆಯಲು ಅವಕಾಶ ಸಿಕ್ಕರೂ ಶೇ. 50 ಪ್ರೇಕ್ಷಕರ ಉಪಸ್ಥಿತಿಗೆ ಮಾತ್ರ ಅವಕಾಶ ಸಿಕ್ಕೀತು. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಚಿತ್ರ ನಿರ್ಮಾಪಕರ ಕಷ್ಟ ಮುಗಿಯುವಂತೆ ಕಾಣುತ್ತಿಲ್ಲ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments