Webdunia - Bharat's app for daily news and videos

Install App

ದರ್ಶನ್ ಕೆಲಸಕ್ಕೆ ಕೈ ಜೋಡಿಸಿದ ರಿಯಲ್ ಸ್ಟಾರ್ ಉಪೇಂದ್ರ

Webdunia
ಶುಕ್ರವಾರ, 11 ಜೂನ್ 2021 (09:09 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳುವಂತೆ ನೀಡಿದ ಕರೆಗೆ ರಿಯಲ್ ಸ್ಟಾರ್ ಉಪೇಂದ್ರ ಕೂಡಾ ಕೈ ಜೋಡಿಸಿದ್ದಾರೆ.


ದರ್ಶನ್ ಕರೆಗೆ ಅವರ ಅಭಿಮಾನಿಗಳು, ಹಿತೈಷಿಗಳು ಕೈ ಜೋಡಿಸಿದ್ದು, ಪ್ರಾಣಿಗಳನ್ನು ದತ್ತು ತೆಗೆದುಕೊಂಡಿದ್ದಾರೆ. ಇದರ ಜೊತೆಗೆ 1 ಕೋಟಿ ರೂಗಳಷ್ಟು ಹಣ ಸಂಗ್ರಹವನ್ನೂ ಮಾಡಿದ್ದಾರೆ.

ಇದೀಗ ರಿಯಲ್ ಸ್ಟಾರ್ ಉಪೇಂದ್ರ ಕೂಡಾ ದರ್ಶನ್ ಅಭಿಯಾನಕ್ಕೆ ಕೈ ಜೋಡಿಸಿದ್ದು, ಮೈಸೂರು ಮೃಗಾಲಯದ ಆಫ್ರಿಕನ್ ಆನೆಯೊಂದನ್ನು ದತ್ತು ಪಡೆದಿದ್ದಾರೆ. ಈ ಮೂಲಕ ದರ್ಶನ್ ಮಹತ್ಕಾರ್ಯಕ್ಕೆ ತಾವೂ ಕೈ ಜೋಡಿಸುತ್ತಿರುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬದುಕು ಹೇಗೇ ಕಟ್ಟಿಕೊಳ್ಳಬೇಕೆಂಬುದು ಹೆಣ್ಣಿನ ಆಯ್ಕೆ: ರಾಗಿಣಿ ದ್ವಿವೇದಿ

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್: ದೇವರಕೊಂಡ, ಪ್ರಕಾಶ್ ರಾಜ್, ಶ್ರೀಲೀಲಾ ಸೇರಿದಂತೆ ಹಲವರಿಗೆ ಇಡಿ ಶಾಕ್‌

Amruthadhare: ಗೌತಮ್, ಭೂಮಿಕಾಗೆ ಮಗುವಾಯ್ತು: ವೀಕ್ಷಕರ ಕಾಮೆಂಟ್ ನೋಡಿದ್ರೆ ನಗುವೋ ನಗು

ಕೋರ್ಟ್ ಗೆ ಹೋಗೋ ಮುಂಚೆ ನಟ ದರ್ಶನ್ ಭರ್ಜರಿ ಪೂಜೆ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ಮುಂದಿನ ಸುದ್ದಿ
Show comments