Webdunia - Bharat's app for daily news and videos

Install App

ದರ್ಶನ್ ಕೆಲಸಕ್ಕೆ ಕೈ ಜೋಡಿಸಿದ ರಿಯಲ್ ಸ್ಟಾರ್ ಉಪೇಂದ್ರ

Webdunia
ಶುಕ್ರವಾರ, 11 ಜೂನ್ 2021 (09:09 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳುವಂತೆ ನೀಡಿದ ಕರೆಗೆ ರಿಯಲ್ ಸ್ಟಾರ್ ಉಪೇಂದ್ರ ಕೂಡಾ ಕೈ ಜೋಡಿಸಿದ್ದಾರೆ.


ದರ್ಶನ್ ಕರೆಗೆ ಅವರ ಅಭಿಮಾನಿಗಳು, ಹಿತೈಷಿಗಳು ಕೈ ಜೋಡಿಸಿದ್ದು, ಪ್ರಾಣಿಗಳನ್ನು ದತ್ತು ತೆಗೆದುಕೊಂಡಿದ್ದಾರೆ. ಇದರ ಜೊತೆಗೆ 1 ಕೋಟಿ ರೂಗಳಷ್ಟು ಹಣ ಸಂಗ್ರಹವನ್ನೂ ಮಾಡಿದ್ದಾರೆ.

ಇದೀಗ ರಿಯಲ್ ಸ್ಟಾರ್ ಉಪೇಂದ್ರ ಕೂಡಾ ದರ್ಶನ್ ಅಭಿಯಾನಕ್ಕೆ ಕೈ ಜೋಡಿಸಿದ್ದು, ಮೈಸೂರು ಮೃಗಾಲಯದ ಆಫ್ರಿಕನ್ ಆನೆಯೊಂದನ್ನು ದತ್ತು ಪಡೆದಿದ್ದಾರೆ. ಈ ಮೂಲಕ ದರ್ಶನ್ ಮಹತ್ಕಾರ್ಯಕ್ಕೆ ತಾವೂ ಕೈ ಜೋಡಿಸುತ್ತಿರುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ಮುಂದಿನ ಸುದ್ದಿ
Show comments