Webdunia - Bharat's app for daily news and videos

Install App

ನನ್ನ ಹುಟ್ಟುಹಬ್ಬ ಸೆಲಬ್ರೇಟ್ ಮಾಡಬೇಡಿ: ಉಪೇಂದ್ರ

Webdunia
ಸೋಮವಾರ, 11 ಸೆಪ್ಟಂಬರ್ 2017 (15:10 IST)
ಪ್ರಜಾಕಾರಣಿ ಸೂಪರ್ ಸ್ಟಾರ್ ಉಪೇಂದ್ರ ತಮ್ಮ ಬರ್ತ ಡೇಯನ್ನ ಸೆಲಬ್ರೇಟ್ ಮಾಡದಂತೆ ಅಭಿಮಾನಿಗಳಿಗೆ ಸೂಚಿಸಿದ್ದಾರೆ. ತಮ್ಮ ಹುಟ್ಟುಹಬ್ಬದಂದು ಹೂವಿನ ಹಾರ, ಕೇಕ್ ಫ್ಲೆಕ್ಸ್, ಬ್ಯಾನರ್`ಗಳಿಗೆ ದುಂದುವೆಚ್ಚ ಮಾಡದಂತೆ ಮನವಿ ಮಾಡಿದ್ದಾರೆ.
 

ಸೆ. 18ರಂದು ತಮ್ಮ ಹುಟ್ಟುಹಬ್ಬದಂದು ದುಂದು ವೆಚ್ಚ ಮಾಡುವ ಬದಲು ತಮ್ಮನ್ನ ಭೇಟಿಯಾಗಿ ನಿಮ್ಮ ಶುಭಾಶಯಗಳೊಂದಿಗೆ ತನ್ನನ್ನ ನೇರ ಭೇಟಿ ಮಾಡುವಂತೆ ಟ್ವಿಟ್ಟರ್`ನಲ್ಲಿ ಕೇಳಿಕೊಂಡಿದ್ದಾರೆ. `ಎಲ್ಲ ನನ್ನ ಪ್ರೀತಿಯ ಅಭಿಮಾನಿಗಳೇ ನಾನು ನಿಮ್ಮಲ್ಲಿ ಮಾಡುವ ಮನವಿ ಏನೆಂದರೆ, ಕೇಕ್ ಹಾರ ಮತ್ತು ಫ್ಲೆಕ್ಸ್ ಬೋರ್ಡ್`ಗಳಿಗಾಗಿ ಹಣ ಖರ್ಚು ಮಾಡಬೇಡಿ. ಅದರ ಬದಲು ಬನ್ನಿ ನನ್ನನ್ನ ಭೆಟಿ ಮಾಡಿ ಶುಭಾಷಯ ತಿಳಿಸಿ ಎಂದು ಕೋರಿದ್ದಾರೆ.

ಈ ಹಿಂದೆ ಕಿಚ್ಚ ಸುದೀಪ್ ತಮ್ಮ ಅಭಿಮಾನಿಗಳಿಗೆ ತಮ್ಮ ಹುಟ್ಟುಹಬ್ಬದಂದು ದುಂದು ವೆಚ್ಚ ಮಾಡದಂತೆ ಮನವಿ ಮಾಡಿಕೊಂಡಿದ್ದರು. ಅದೇ ಹಣವನ್ನ ಬಡವರಿಗೆ ನೆರವು ನೀಡಲು ಸಾಮಾಜಿಕ ಕಾರ್ಯಗಳಲ್ಲಿ ಬಳಸುವಂತೆ ಕೋರಿದ್ದರು. ಇದೀಗ, ಉಪೇಂದ್ರ ಸಹ ಻ದೇ ಹಾದಿಯಲ್ಲಿ ಸಾಗುವ ಮೂಲಕ ಮಾದರಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments