Webdunia - Bharat's app for daily news and videos

Install App

ಉಪೇಂದ್ರ ರಾಜಕೀಯ ಪ್ರವೇಶದ ಬಗ್ಗೆ ಚರ್ಚಿಸಿದ್ದು ಯಾರ ಜೊತೆ ಗೊತ್ತಾ..?

Webdunia
ಶುಕ್ರವಾರ, 11 ಆಗಸ್ಟ್ 2017 (11:35 IST)
ರಿಯಲ್ ಸ್ಟಾರ್ ಉಪೇಂದ್ರ ರಾಜಕೀಯಕ್ಕೆ ಬರುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಟಿ.ಎನ್. ಸೀತಾರಾಮ್ ಅವರ ಜೊತೆ ಉಪೇಂದ್ರ ಅವರು ರಾಜಕೀಯದ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಮಾಧ್ಯಮವೊಂದರ ಜೊತೆ ಮಾತನಾಡಿರುವ ಟಿ.ಎನ್. ಸೀತಾರಾಮ್, ಒಳ್ಳೆಯ ವಿಚಾರಧಾರೆ, ವೈಯಕ್ತಿಕ ಪ್ರಾಮಾಣಿಕತೆ ಇರುವ ಉಪೇಂದ್ರ ಅವರು ರಾಜಕೀಯಕ್ಕೆ ಬರುವುದು ಉತ್ತಮ ಎಂದು ಹೇಳಿದ್ದಾರೆ. ಸಿನಿಮಾಗಳಲ್ಲಿ ಹೊಸ ಹೊಸ ದೃಷ್ಟಿಕೋನಗಳನ್ನ ತೋರಿಸಿ ಜನರ ಮೆಚ್ಚುಗೆ ಗಳಿಸಿದ್ದಾರೆ. ವ್ಯವಸ್ಥೆಯಲ್ಲಿನ ಪ್ರಾಮಾಣಿಕ ಪ್ರಯತ್ನಗಳು ಒಂದೇ ಇರುತ್ತೆ. ಅಂಥಹವರು ಉಪೆಂದ್ರ ಎಂದು ನಿರ್ದೇಶಕ ಟಿ.ಎನ್. ಸೀತಾರಾಂ ಅವರು ಹೇಳಿದ್ದಾರೆ.

ಯಾರ ಜೊತೆಯೂ ಹೋಗದೇ ಉಪೇಂದ್ರ ಅವರು ಹೊಸ ಪಕ್ಷ ಕಟ್ಟುವುದು ಉತ್ತಮ. ಆದರೆ, ಅದು ಅಗ್ನಿಪ್ರವೇಶವಿದ್ದಂತೆ. ಅಗ್ನಿಪ್ರವೇಶ ತಡೆದುಕೊಳ್ಳುವ ಶಕ್ತಿ ಚರ್ಮಕ್ಕೆ, ಮಾಂಸಖಂಡಗಳಿಗೆ, ಮನಸ್ಸಿಗೆ, ಮೆದುಳಿಗೆ, ಬುದ್ಧಿಗೆ ಬೇಕು ಎಂದು ಸೀತಾರಾಂ ಹೇಳಿದ್ದಾರೆ. ಪ್ರಾಮಾಣಿಕವಾಗಿ ಯೋಚಿಸುವ ುಪೇಂದ್ರ ಅವರಿಗೆ ರಾಜಕೀಯ ಪ್ರವೇಶಕ್ಕೆ ಕಾಲ ಪಕ್ವವಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments