Webdunia - Bharat's app for daily news and videos

Install App

ಕಾರ್ಮಿಕರ ಸಂಘಕ್ಕೆ ನಟ ಉಪೇಂದ್ರ ದೇಣಿಗೆ

Webdunia
ಮಂಗಳವಾರ, 14 ಏಪ್ರಿಲ್ 2020 (09:47 IST)
ಬೆಂಗಳೂರು: ಕರ್ನಾಟಕ ಚಲನಚಿತ್ರ ಕಾರ್ಮಿಕ ಸಂಘಟನೆಗಳ 18 ಸಂಘಗಳಿಗೆ ರಿಯಲ್ ಸ್ಟಾರ್ ಉಪೇಂದ್ರ ತಲಾ 25 ಸಾವಿರ ರೂ.ಗಳಂತೆ 4,50,000 ರೂ. ದೇಣಿಗೆ ನೀಡಿದ್ದಾರೆ.


ಲಾಕ್ ಡೌನ್ ಹಿನ್ನಲೆಯಲ್ಲಿ ಕಾರ್ಮಿಕರ ಬದುಕು ದುಸ್ತರವಾಗಿದೆ. ನಿತ್ಯದ ಊಟಕ್ಕೆ ಪರದಾಡುವಂತಾಗಿದೆ. ಹೀಗಾಗಿ ಕಾರ್ಮಿಕರ ನೆರವಿಗೆ ಉಪೇಂದ್ರ ದೇಣಿಗೆ ನೀಡಿದ್ದಾರೆ.

ಈ ವಿಚಾರವನ್ನು ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಪ್ರಕಟಿಸಿರುವ ಉಪೇಂದ್ರ ಕೊರೋನಾದಿಂದ ಮುಕ್ತರಾಗೋಣ, ಸಮಾಜಕ್ಕೆ ನಮ್ಮಿಂದಾದಷ್ಟು ಸಹಾಯ ಮಾಡೋಣ ಎಂದು ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಸುಳ್ಳು ಸಾವಿನ ವದಂತಿ: ಸತ್ಯ ಹೇಳಿ ನನ್ನ ಬಾಯಿ ಒಣಗಿತು ಎಂದಾ ನಟ ರಜಾ ಮುರಾದ್‌

ಕನ್ನಡದ ಖ್ಯಾತ ನಿರೂಪಕಿ ಮದುವೆ ಡೇಟ್ ಫಿಕ್ಸ್‌, ಮದುವೆ ಎಲ್ಲಿ ಗೊತ್ತಾ

ನನ್ನ ಹೋರಾಟ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ: ನಟಿ ರಿನಿ ಜಾರ್ಜ್‌

ಮುಂದಿನ ಸುದ್ದಿ
Show comments