ಸ್ವಾತಂತ್ರ್ಯದ ಬಗ್ಗೆ ವಿಶಿಷ್ಟ ವಿಶ್ಲೇಷಣೆ ಮೂಲಕ ವಿಶ್ ಮಾಡಿದ ಉಪೇಂದ್ರ

Webdunia
ಮಂಗಳವಾರ, 15 ಆಗಸ್ಟ್ 2017 (12:28 IST)
ಇತ್ತೀಚೆಗೆ ರಾಜಕೀಯಕ್ಕೆ ಬರುವುದಾಗಿ ಘೋಷಿಸಿದ ರಿಯಲ್ ಸ್ಟಾರ್ ಉಪೇಂದ್ರ ಸ್ವಾತಂತ್ರ್ಯ ದಿನೋತ್ಸವದಂದು ತಮದೇ ಆದ ವಿಶಿಷ್ಟ ವಿಶ್ನೇಷಣೆ ಮೂಲಕ ಸ್ವಾತಂತ್ರ್ಯ ದಿನೋತ್ಸವಕ್ಕೆ ವಿಶ್ ಮಾಡಿದ್ದಾರೆ.
 

ಸ್ವಾತಂತ್ರ್ಯ ಎಂದರೆ ಬಿಡುಗಡೆ, ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಈಗ ನಮ್ಮೊಳಗಿನ ಅಪನಂಬಿಕೆ, ಅನುಮಾನ, ಆಲಸ್ಯದಿಂದ ನಮಗೆ ಬಿಡುಗಡೆ ಬೇಕಾಗಿದೆ. ಹಣ, ತೋಳ್ಬಲ, ಜಾತಿವರ್ಗಗಗಳಿಂದ ಮುಕ್ತವಾದ ಪ್ರಜಾಕೀಯ ಪಕ್ಷ ಉದಯವಾಗಬೇಕಿದೆ.

ಐಡಿಯಾ ಓಕೆ ಆದರೆ.. ಈ ಆದರೆ, ಎಂಬ ಪದವನ್ನ ಕಿತ್ತೆಸೆಯೋಣ.. ಆಗಿಯೇ ಆಗುತ್ತದೆ ಎಂದು ನಂಬೋಣ. ನಂಬಿಕೆಯೇ ಶಕ್ತಿ, ನಂಬಿಕೆಯೇ ಬಲ, ನಂಬಿಕೆಯೇ ಜೀವನ. ಎಲ್ಲರಿಗೂ ್ವಾತಂತ್ರ್ಯ ದಿನಾಚರಣೆ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಪ್ರಜಾಕೀಯದ ಉಗಮದ ಬಗ್ಗೆ ಘೋಷಿಸಿದ್ದ ಉಪ್ಪಿ 3 ಇಮೇಲ್ ಯಡಿಗಳನ್ನ ಕ್ರಿಯೇಟ್ ಮಾಡಿ ಅಭಿಪ್ರಾಯ ವ್ಯಕ್ತಪಡಿಸುವಂತೆ ಸಾರ್ವಜನಿಕರನ್ನ ಕೋರಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments