ಅರ್ಹರಿಗೆ ಉಪೇಂದ್ರ ವತಿಯಿಂದ ಆಹಾರ ಕಿಟ್ ವಿತರಣೆ

Webdunia
ಶನಿವಾರ, 15 ಮೇ 2021 (10:26 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಲಾಕ್ ಡೌನ್ ಸಮಯದಲ್ಲಿ ಬಡವರು, ಸಂಕಷ್ಟಕ್ಕೀಡಾದವರಿಗೆ ನೆರವು ನೀಡಲು ಮುಂದಾಗಿದ್ದಾರೆ.


ದಾನಿಗಳ ನೆರವಿನಿಂದ ಉಪೇಂದ್ರ ತಮ್ಮ ನೇತೃತ್ವದಲ್ಲಿ ಕೊರೋನಾದಿಂದ ಸಂಕಷ್ಟಕ್ಕೀಡಾದ ಕಾರ್ಮಿಕರು, ಬಡವರಿಗೆ ಆಹಾರ ಕಿಟ್ ವಿತರಿಸಿದ್ದಾರೆ.

ತಮ್ಮ ಮನೆಯ ಎದುರು ಸಾಮಾಜಿಕ ಅಂತರ ಕಾಯ್ದುಕೊಂಡು ಅರ್ಹರಿಗೆ ದಿನಸಿ ಕಿಟ್ ವಿತರಿಸಿದ್ದಾರೆ. ಇದು ಇನ್ನೂ ಮುಂದುವರಿಯುವ ನಿರೀಕ್ಷೆಯಿದೆ. ಈಗಾಗಲೇ ಹಲವು ಸ್ಯಾಂಡಲ್ ವುಡ್ ಕಲಾವಿದರೂ ಉಪೇಂದ್ರ ಕೆಲಸಕ್ಕೆ ದೇಣಿಗೆ ಮೂಲಕ ನೆರವಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರುಕ್ಮಿಣಿ ವಸಂತ್ ಬಿಕಿನ ಫೋಟೋ ಹಿಂದಿನ ಅಸಲಿಯತ್ತು ಬೇರೆನೇ

ತ್ವಿಶಾ ಶರ್ಮಾ ಸಾವು ಪ್ರಕರಣ: ನಾಪತ್ತೆಯಾಗಿದ್ದ ಸಮರ್ಥ್‌ ಸಿಂಗ್ ಶರಣು

ತಾಳಿ, ಸಿಂಧೂರದಲ್ಲಿ ಕಾಣಿಸಿಕೊಂಡ ನಟಿ ಕಂಗನಾ ರನೌತ್‌,ಮದುವೆ ಬಗ್ಗೆ ಗುಟ್ಟು ಬಿಚ್ಚಿಟ್ಟಿದ್ದು ಹೀಗೇ

ನಟಿ ಟ್ವಿಶಾ ಶರ್ಮಾ ಸಾವು ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವು: ಕೊನೆಗೂ ಎಂಟ್ರಿಯಾದ ಸಿಬಿಐ

ವಿಜಯ್ ರಾಜಕೀಯ ಗೆಲುವಿನೊಂದಿಗೆ ತನ್ನ ಸಿನಿಮಾ ಸಕ್ಸಸ್ ಖುಷಿ ಹಂಚಿಕೊಂಡ ನಟಿ ತ್ರಿಷಾ ಕೃಷ್ಣನ್

ಮುಂದಿನ ಸುದ್ದಿ
Show comments