Webdunia - Bharat's app for daily news and videos

Install App

ಅರ್ಹರಿಗೆ ಉಪೇಂದ್ರ ವತಿಯಿಂದ ಆಹಾರ ಕಿಟ್ ವಿತರಣೆ

Webdunia
ಶನಿವಾರ, 15 ಮೇ 2021 (10:26 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಲಾಕ್ ಡೌನ್ ಸಮಯದಲ್ಲಿ ಬಡವರು, ಸಂಕಷ್ಟಕ್ಕೀಡಾದವರಿಗೆ ನೆರವು ನೀಡಲು ಮುಂದಾಗಿದ್ದಾರೆ.


ದಾನಿಗಳ ನೆರವಿನಿಂದ ಉಪೇಂದ್ರ ತಮ್ಮ ನೇತೃತ್ವದಲ್ಲಿ ಕೊರೋನಾದಿಂದ ಸಂಕಷ್ಟಕ್ಕೀಡಾದ ಕಾರ್ಮಿಕರು, ಬಡವರಿಗೆ ಆಹಾರ ಕಿಟ್ ವಿತರಿಸಿದ್ದಾರೆ.

ತಮ್ಮ ಮನೆಯ ಎದುರು ಸಾಮಾಜಿಕ ಅಂತರ ಕಾಯ್ದುಕೊಂಡು ಅರ್ಹರಿಗೆ ದಿನಸಿ ಕಿಟ್ ವಿತರಿಸಿದ್ದಾರೆ. ಇದು ಇನ್ನೂ ಮುಂದುವರಿಯುವ ನಿರೀಕ್ಷೆಯಿದೆ. ಈಗಾಗಲೇ ಹಲವು ಸ್ಯಾಂಡಲ್ ವುಡ್ ಕಲಾವಿದರೂ ಉಪೇಂದ್ರ ಕೆಲಸಕ್ಕೆ ದೇಣಿಗೆ ಮೂಲಕ ನೆರವಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments