Webdunia - Bharat's app for daily news and videos

Install App

ಒಂದು ಗುಡ್ ನ್ಯೂಸ್, ಇನ್ನೊಂದು ಬ್ಯಾಡ್ ನ್ಯೂಸ್ ಕೊಟ್ಟ ರಿಯಲ್ ಸ್ಟಾರ್ ಉಪೇಂದ್ರ

Webdunia
ಸೋಮವಾರ, 14 ಸೆಪ್ಟಂಬರ್ 2020 (10:24 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ನಿನ್ನೆ ಸಂಜೆ ವಿಡಿಯೋ ಸಂದೇಶ ಮೂಲಕ ಅಭಿಮಾನಿಗಳಿಗೆ ಒಂದು ಗುಡ್ ನ್ಯೂಸ್ ಹಾಗೇ ಇನ್ನೊಂದು ಬ್ಯಾಡ್ ನ್ಯೂಸ್ ಕೊಟ್ಟಿದ್ದಾರೆ.


ಗುಡ್ ನ್ಯೂಸ್ ಎಂದರೆ ಉಪೇಂದ್ರ ಸದ್ಯದಲ್ಲೇ ನಿರ್ದೇಶನಕ್ಕೆ ಮರಳಲಿದ್ದಾರಂತೆ. ರಿಯಲ್ ಸ್ಟಾರ್ ಮತ್ತೆ ನಿರ್ದೇಶನಕ್ಕೆ ಬರಬೇಕೆಂದು ಎಷ್ಟೋ ಜನ ಆಶಿಸುತ್ತಿದ್ದರು. ಅಭಿಮಾನಿಗಳ ಕೋರಿಕೆಯಂತೆ ಉಪೇಂದ್ರ ಕತೆಯೊಂದನ್ನು ರೆಡಿ ಮಾಡುತ್ತಿದ್ದು, ಸದ್ಯದಲ್ಲೇ ಟೈಟಲ್ ಜತೆಗೆ ತಾವು ನಿರ್ದೇಶನ ಮಾಡಲಿರುವ ಸಿನಿಮಾ ಬಗ್ಗೆ ಹೊಸ ಸುದ್ದಿ ಕೊಡಲಿದ್ದಾರಂತೆ.

ಬ್ಯಾಡ್ ನ್ಯೂಸ್ ಏನಪ್ಪಾ ಎಂದರೆ ಉಪೇಂದ್ರ ಬರ್ತ್ ಡೇ ಇದೇ ಸೆಪ್ಟೆಂಬರ್ 18 ರಂದು ಇದ್ದು, ಈ ವರ್ಷ ಕೊರೋನಾ ಕಾರಣದಿಂದ ಅಭಿಮಾನಿಗಳ ಜತೆ ಬರ್ತ್ ಡೇ ಆಚರಿಸಿಕೊಳ್ಳುತ್ತಿಲ್ಲವಂತೆ. ಆ ದಿನ ತಾವು ಮನೆಯಲ್ಲೇ ಇರಲ್ಲ. ನಾಲ್ಕೈದು ದಿನಗಳ ಮಟ್ಟಿಗೆ ಹೊರಗಡೆ ಹೋಗುತ್ತಿದ್ದೇನೆ, ಸಾಧ್ಯವಾದರೆ ನೆಟ್ ವರ್ಕ್ ಇದ್ದರೆ ಸೋಷಿಯಲ್ ಮೀಡಿಯಾದಲ್ಲಿ ಲೈವ್ ಬರುತ್ತೇನೆ. ಇಲ್ಲವಾದರೆ ನನ್ನ ಅಲಭ್ಯತೆಗೆ ಕ್ಷಮೆಯಿರಲಿ ಎಂದು ಉಪೇಂದ್ರ ಕೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ಮುಂದಿನ ಸುದ್ದಿ
Show comments