ಒಂದು ಗುಡ್ ನ್ಯೂಸ್, ಇನ್ನೊಂದು ಬ್ಯಾಡ್ ನ್ಯೂಸ್ ಕೊಟ್ಟ ರಿಯಲ್ ಸ್ಟಾರ್ ಉಪೇಂದ್ರ

Webdunia
ಸೋಮವಾರ, 14 ಸೆಪ್ಟಂಬರ್ 2020 (10:24 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ನಿನ್ನೆ ಸಂಜೆ ವಿಡಿಯೋ ಸಂದೇಶ ಮೂಲಕ ಅಭಿಮಾನಿಗಳಿಗೆ ಒಂದು ಗುಡ್ ನ್ಯೂಸ್ ಹಾಗೇ ಇನ್ನೊಂದು ಬ್ಯಾಡ್ ನ್ಯೂಸ್ ಕೊಟ್ಟಿದ್ದಾರೆ.


ಗುಡ್ ನ್ಯೂಸ್ ಎಂದರೆ ಉಪೇಂದ್ರ ಸದ್ಯದಲ್ಲೇ ನಿರ್ದೇಶನಕ್ಕೆ ಮರಳಲಿದ್ದಾರಂತೆ. ರಿಯಲ್ ಸ್ಟಾರ್ ಮತ್ತೆ ನಿರ್ದೇಶನಕ್ಕೆ ಬರಬೇಕೆಂದು ಎಷ್ಟೋ ಜನ ಆಶಿಸುತ್ತಿದ್ದರು. ಅಭಿಮಾನಿಗಳ ಕೋರಿಕೆಯಂತೆ ಉಪೇಂದ್ರ ಕತೆಯೊಂದನ್ನು ರೆಡಿ ಮಾಡುತ್ತಿದ್ದು, ಸದ್ಯದಲ್ಲೇ ಟೈಟಲ್ ಜತೆಗೆ ತಾವು ನಿರ್ದೇಶನ ಮಾಡಲಿರುವ ಸಿನಿಮಾ ಬಗ್ಗೆ ಹೊಸ ಸುದ್ದಿ ಕೊಡಲಿದ್ದಾರಂತೆ.

ಬ್ಯಾಡ್ ನ್ಯೂಸ್ ಏನಪ್ಪಾ ಎಂದರೆ ಉಪೇಂದ್ರ ಬರ್ತ್ ಡೇ ಇದೇ ಸೆಪ್ಟೆಂಬರ್ 18 ರಂದು ಇದ್ದು, ಈ ವರ್ಷ ಕೊರೋನಾ ಕಾರಣದಿಂದ ಅಭಿಮಾನಿಗಳ ಜತೆ ಬರ್ತ್ ಡೇ ಆಚರಿಸಿಕೊಳ್ಳುತ್ತಿಲ್ಲವಂತೆ. ಆ ದಿನ ತಾವು ಮನೆಯಲ್ಲೇ ಇರಲ್ಲ. ನಾಲ್ಕೈದು ದಿನಗಳ ಮಟ್ಟಿಗೆ ಹೊರಗಡೆ ಹೋಗುತ್ತಿದ್ದೇನೆ, ಸಾಧ್ಯವಾದರೆ ನೆಟ್ ವರ್ಕ್ ಇದ್ದರೆ ಸೋಷಿಯಲ್ ಮೀಡಿಯಾದಲ್ಲಿ ಲೈವ್ ಬರುತ್ತೇನೆ. ಇಲ್ಲವಾದರೆ ನನ್ನ ಅಲಭ್ಯತೆಗೆ ಕ್ಷಮೆಯಿರಲಿ ಎಂದು ಉಪೇಂದ್ರ ಕೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ಟಾರ್ ನಟನ ಜತೆ ತೆಲುಗಿನಲ್ಲಿ ಬಿಗ್ ಆಫರ್ ಗಿಟ್ಟಿಸಿಕೊಂಡ ನಟಿ ಚೈತ್ರಾ ಆಚಾರ್‌

ಮತ್ತೇ ನಿರ್ಮಾಪಕ ಜತೆ ಕಾಣಿಸಿಕೊಂಡ ಸಮಂತಾ ರುತ್ ಪ್ರಭು, ಪ್ರೀತಿ ಪಕ್ಕಾ ಎಂದ ಫ್ಯಾನ್ಸ್‌

ನಿಶ್ಚಿತಾರ್ಥ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ರಾ ರಶ್ಮಿಕಾ, ವಿಜಯ್ ದೇವರಕೊಂಡ

BB Season 12: ದೊಡ್ಮನೆಯಲ್ಲಿ ಸದ್ದು ಮಾಡುತ್ತಿರುವ ಸ್ಪರ್ಧಿ ವಿರುದ್ಧ ಬಿತ್ತು ಕೇಸ್‌

ದೀಪಾವಳಿ ಸಂದರ್ಭದಲ್ಲಿ ಗುಡ್‌ನ್ಯೂಸ್ ಹಂಚಿಕೊಂಡ ನಟ ರಾಮ್‌ ಚರಣ್, ಉಪಾಸನಾ ದಂಪತಿ

ಮುಂದಿನ ಸುದ್ದಿ
Show comments