Webdunia - Bharat's app for daily news and videos

Install App

ಚೇತನ್ ಹೇಳಿಕೆಗೆಲ್ಲಾ ಮಹತ್ವ ಕೊಡಬಾರದು, ದೈವಾರಾಧನೆ ನಮ್ಮ ಸಂಪ್ರದಾಯ ಎಂದ ಉಪೇಂದ್ರ

Webdunia
ಗುರುವಾರ, 20 ಅಕ್ಟೋಬರ್ 2022 (16:03 IST)
WD
ಬೆಂಗಳೂರು: ದೈವಾರಾಧನೆ ಮೂಲ ಹಿಂದೂ ಧರ್ಮವಲ್ಲ ಎಂಬ ನಟ ಚೇತನ್ ಹೇಳಿಕೆ ಬಗ್ಗೆ ರಿಯಲ್ ಸ್ಟಾರ್ ಉಪೇಂದ್ರ ಪ್ರತಿಕ್ರಿಯಿಸಿದ್ದಾರೆ.

ಚೇತನ್ ನಂತಹವರ ಹೇಳಿಕೆಗೆಲ್ಲಾ ಮಹತ್ವ ಕೊಡಬಾರದು. ದೈವಾರಾಧನೆ ಎಂಬುದೆಲ್ಲಾ ನಮ್ಮ ಸಂಪ್ರದಾಯ.  ಸುಮ್ನೇ ಅದರ ಮೂಲ ಅದು, ಇದು ಅಂತೆಲ್ಲಾ ವಿವಾದ ಸೃಷ್ಟಿಸಲು ಹೋಗಬಾರದು. ರಿಷಬ್ ಸಾಕಷ್ಟು ರಿಸರ್ಚ್ ಮಾಡಿ ಒಳ್ಳೆಯ ಸಿನಿಮಾ ಮಾಡಿದ್ದಾರೆ. ಎಂಜಾಯ್ ಮಾಡೋಣ ಎಂದಿದ್ದಾರೆ.

ಅಷ್ಟೇ ಅಲ್ಲ ದೈವಾರಾಧನೆ, ನಾಗಾರಾಧನೆ ಎಲ್ಲಾ ನಮ್ಮ ಸಂಪ್ರದಾಯ. ನಮ್ಮ ತಂದೆ ಈಗಲೂ ವರ್ಷಕ್ಕೊಮ್ಮೆ ನಾಗನಿಗೆ ಪೂಜೆ ಮಾಡ್ತಾರೆ. ನಂಬಿಕೆಗಳ ಬಗ್ಗೆ ಎಲ್ಲಾ ಮಾತನಾಡಲು ಹೋಗಬಾರದು ಎಂದಿದ್ದಾರೆ.


-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬೆಂಕಿಗೆ ತುಪ್ಪ ಸುರಿಯುವುದನ್ನು ನಿಲ್ಲಿಸಿ: ಹೃತಿಕ್‌ ಫೋಸ್ಟ್‌ಗೆ ಖಾರವಾಗಿ ಉತ್ತರಿಸಿದ ಕಂಗನಾ ರನೌತ್

ಟಾಕ್ಸಿಕ್ ಸಿನಿಮಾ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್‌, ಯಶ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌

ಚಿತ್ರೀಕರಣದ ವೇಳೆ ರಶ್ಮಿಕಾ ಮಂದಣ್ಣಗೆ ಗಂಭೀರ ಗಾಯ

ಮಗಳು ತನ್ನ ಜತೆಯಿರುವಾಗ ಫ್ಯಾನ್ಸ್ ಜತೆ ತಾಯಿಯಾಗಿ ಪ್ರಿಯಾಂಕಾ ನಡೆದುಕೊಂಡ ರೀತಿಗೆ ಮೆಚ್ಚುಗೆ, Video

ಶಿವಲಿಂಗಕ್ಕೆ ಪೂಜೆ ಮಾಡುವಾಗ ನಟಿ ಭೂಮಿ ಪೆಡ್ನೇಕರ್‌ ಶೋಕಿಗೆ ನೆಟ್ಟಿಗರಿಂದ ಕ್ಲಾಸ್‌

ಮುಂದಿನ ಸುದ್ದಿ
Show comments