ಏಪ್ರಿಲ್ ನ್ನು ಮಾಯವಾದ ತಿಂಗಳು ಎಂದು ಘೋಷಿಸಲಿ: ಉಪೇಂದ್ರ

Webdunia
ಶನಿವಾರ, 11 ಏಪ್ರಿಲ್ 2020 (09:43 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಈ ಮಾರ್ಚ್ ಮತ್ತು ಏಪ್ರಿಲ್ ತಿಂಗಳು ಜನರಿಗೆ ಆದಾಯವೂ ಇಲ್ಲ, ಕೆಲಸವೂ ಇಲ್ಲ  ಎನ್ನುವ ಪರಿಸ್ಥಿತಿ ಎದುರಾಗುತ್ತದೆ. ಹೀಗಿರುವಾಗ ಏಪ್ರಿಲ್ ತಿಂಗಳನ್ನು ಮಾಯವಾದ ತಿಂಗಳು ಎಂದು ಘೋಷಿಸಬಾರದೇಕೆ?


ಇಂತಹದ್ದೊಂದು ಐಡಿಯಾವನ್ನು ನಟ, ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಹೇಳಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಈ ಬಗ್ಗೆ ಉಪೇಂದ್ರ ಆಸಕ್ತಿಕರ ವಿಚಾರವನ್ನು ಮಂಡಿಸಿದ್ದಾರೆ.

ಏಪ್ರಿಲ್ ತಿಂಗಳನ್ನು 2020 ರ ‘ಮಾಯವಾದ ತಿಂಗಳು’ ಎಂದು ಘೋಷಿಸಿ ಕೇಂದ್ರ ಅಥವಾ ರಾಜ್ಯ ಸರ್ಕಾರ ಮತ್ತು ಎಲ್ಲಾ ಜನರು ತಮಗೆ ಬರುವ ಸಂಬಳ, ಬಾಡಿಗೆ, ವಿದ್ಯುತ್ ಬಿಲ್, ನೀರನ ಬಿಲ್, ಇಎಂಐನ ಇಂಟರೆಸ್ಟ್  ಇತರೆ ಎಲ್ಲವನ್ನೂ ಬಿಟ್ಟುಕೊಟ್ಟು ಜನರು ಮತ್ತು ಸರ್ಕಾರಕ್ಕೆ ಆಗುವ ಹೊರೆ ತಪ್ಪಿಸಬಾರದೇಕೆ? ಅರ್ಥ ಶಾಸ್ತ್ರ ಪರಿಣಿತರು ಇದಕ್ಕೆ ಉತ್ತರಿಸಬೇಕು ಎಂದು ಉಪೇಂದ್ರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರಾ ಶ್ರದ್ಧಾಂಜಲಿ ಸಭೆಗೆ ಹೇಮಾಗೆ ನೋ ಎಂಟ್ರಿ, ಎರಡನೇ ಪತ್ನಿ ಮಕ್ಕಳು ಮಾಡಿದ್ದೇನೂ ಗೊತ್ತಾ

ಜೈಲಿನಲ್ಲಿ ಈಗ ದರ್ಶನ್ ಗೆ ನರಕದರ್ಶನ: ಈ ಎಲ್ಲಾ ಕೆಲಸ ಮಾಡಬೇಕು ದಾಸ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ಮುಂದಿನ ಸುದ್ದಿ
Show comments