Webdunia - Bharat's app for daily news and videos

Install App

ಏಪ್ರಿಲ್ ನ್ನು ಮಾಯವಾದ ತಿಂಗಳು ಎಂದು ಘೋಷಿಸಲಿ: ಉಪೇಂದ್ರ

Webdunia
ಶನಿವಾರ, 11 ಏಪ್ರಿಲ್ 2020 (09:43 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಈ ಮಾರ್ಚ್ ಮತ್ತು ಏಪ್ರಿಲ್ ತಿಂಗಳು ಜನರಿಗೆ ಆದಾಯವೂ ಇಲ್ಲ, ಕೆಲಸವೂ ಇಲ್ಲ  ಎನ್ನುವ ಪರಿಸ್ಥಿತಿ ಎದುರಾಗುತ್ತದೆ. ಹೀಗಿರುವಾಗ ಏಪ್ರಿಲ್ ತಿಂಗಳನ್ನು ಮಾಯವಾದ ತಿಂಗಳು ಎಂದು ಘೋಷಿಸಬಾರದೇಕೆ?


ಇಂತಹದ್ದೊಂದು ಐಡಿಯಾವನ್ನು ನಟ, ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಹೇಳಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಈ ಬಗ್ಗೆ ಉಪೇಂದ್ರ ಆಸಕ್ತಿಕರ ವಿಚಾರವನ್ನು ಮಂಡಿಸಿದ್ದಾರೆ.

ಏಪ್ರಿಲ್ ತಿಂಗಳನ್ನು 2020 ರ ‘ಮಾಯವಾದ ತಿಂಗಳು’ ಎಂದು ಘೋಷಿಸಿ ಕೇಂದ್ರ ಅಥವಾ ರಾಜ್ಯ ಸರ್ಕಾರ ಮತ್ತು ಎಲ್ಲಾ ಜನರು ತಮಗೆ ಬರುವ ಸಂಬಳ, ಬಾಡಿಗೆ, ವಿದ್ಯುತ್ ಬಿಲ್, ನೀರನ ಬಿಲ್, ಇಎಂಐನ ಇಂಟರೆಸ್ಟ್  ಇತರೆ ಎಲ್ಲವನ್ನೂ ಬಿಟ್ಟುಕೊಟ್ಟು ಜನರು ಮತ್ತು ಸರ್ಕಾರಕ್ಕೆ ಆಗುವ ಹೊರೆ ತಪ್ಪಿಸಬಾರದೇಕೆ? ಅರ್ಥ ಶಾಸ್ತ್ರ ಪರಿಣಿತರು ಇದಕ್ಕೆ ಉತ್ತರಿಸಬೇಕು ಎಂದು ಉಪೇಂದ್ರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments